22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಎಸ್. ಡಿ. ಎಮ್. ಆಂ.ಮಾ. ಶಾಲೆಯಲ್ಲಿ ಕಲಾ ಸಿಂಧು ಸಾಂಸ್ಕೃ ತಿಕ ಸಂಘದ ವತಿಯಿಂದ ‘ಆಟಿಡ್ ಗೊಬ್ಬುಗ’

ಉಜಿರೆ : ಎಸ್. ಡಿ. ಎಮ್. ಆಂಗ್ಲ ಮಾಧ್ಯಮ ಶಾಲೆ (ಸಿ. ಬಿ. ಎಸ್. ಇ) ಉಜಿರೆ ಇಲ್ಲಿ ಜು.17 ರಂದು ಕಲಾ ಸಿಂಧು ಸಾಂಸ್ಕೃ ತಿಕ ಸಂಘದ ವತಿಯಿಂದ ‘ಆಟಿಡ್ ಗೊಬ್ಬುಗ’ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಶಿಕ್ಷಕ ಕಿರಣ್ ರಾಜ್ ಆಚಾರ್ಯ ಉದ್ಘಾಟಿಸಿದರು.

ಶಾಲಾ ವಿದ್ಯಾರ್ಥಿಗಳು ಸಾಂಪ್ರದಾಯಿಕ ಆಟಗಳಾದ ಚೌಕಬಾರ್, ಕುಂಟೆಬಿಲ್ಲೆ, ಕಲ್ಲಾಟ, ಬುಗರಿ, ಕಡ್ಡಿ ಆಟ, ಚೆನ್ನೆಮಣೆ ಮುಂತಾದ ಆಟಗಳನ್ನು ಆಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯಕ್ ವಹಿಸಿದ್ದರು. ಕಾರ್ಯಕ್ರಮವನ್ನು ಶಿಕ್ಷಕಿ ಸುಮಾ ಶ್ರೀನಾಥ್ ಆಯೋಜಿಸಿದ್ದರು.

Related posts

ಗುರುವಾಯನಕೆರೆ ಕುಂಬಾರರ ಗುಡಿ ಕೈಗಾರಿಕ ಸಹಕಾರ ಸಂಘದ ಮುಂಗಾರು ಹಂಗಾಮ ಠೇವಣಿ ಯೋಜನೆಗಳ ಕರಪತ್ರ ಬಿಡುಗಡೆ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಕಳೆಂಜ: ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ ಕಾರುಣ್ಯ ಸ್ಪರ್ಶ ಯೋಜನೆಯಡಿಯಲ್ಲಿ ಸಹಾಯಧನ ಹಸ್ತಾಂತರ

Suddi Udaya

ಧರ್ಮಸ್ಥಳ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆಯ ಶ್ರೀ ರಾಮ ಮಂದಿರದ ಉದ್ಘಾಟನೆಯ ಆಹ್ವಾನ ಪತ್ರಿಕೆ

Suddi Udaya

ಪಡಂಗಡಿ: ಕಾಂಗ್ರೆಸ್ ಕಾರ್ಯಕರ್ತ ನಝೀರ್ ಬಿಜೆಪಿ ಸೇರ್ಪಡೆ

Suddi Udaya

ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya
error: Content is protected !!