25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ: ಭಾರಿ ಗಾಳಿ ಮಳೆಯಿಂದಾಗಿ ಮನೆಗೆ ಮರ ಬಿದ್ದು ಅಪಾರ ಹಾನಿ

ಕಳೆಂಜ : ಭಾರಿ ಗಾಳಿ ಮಳೆಯಿಂದಾಗಿ ಕಳೆಂಜ ಗ್ರಾಮದ ಕಲ್ಕುಡಗುಡ್ಡೆ ಮನೆ ಎಂಬಲ್ಲಿ ತಿಮ್ಮರವರ ಮನೆ ಮೇಲೆ ಮರ ಬಿದ್ದು ಮನೆ ಹಾನಿಯಾದ ಘಟನೆ ಜು.19 ರಂದು ನಡೆದಿದೆ.

ಮನೆಗೆ ಮರ ಬಿದ್ದ ಪರಿಣಾಮ ಮನೆ ಹಂಚುಗಳು ಹುಡಿ ಹುಡಿಯಾಗಿದ್ದು ಅಪಾರ ನಷ್ಟ ಉಂಟಾಗಿದೆ.

Related posts

ಶಿರ್ಲಾಲು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಗೌರವಾರ್ಪಣೆ

Suddi Udaya

ಡಿ.5 : ಬೆಳ್ತಂಗಡಿ ಹಾಗೂ ಧರ್ಮಸ್ಥಳ ವಿದ್ಯುತ್ ಉಪಕೇಂದ್ರದ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬೆಳಾಲು ಶ್ರೀ ಧ‌. ಮ. ಅ. ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ತರಬೇತಿ ಕಾರ್ಯಕ್ರಮ

Suddi Udaya

ಕುತ್ಲೂರು ಉ.ಸ.ಹಿ. ಪ್ರಾಥಮಿಕ ಶಾಲೆಯಲ್ಲಿ “ಚಿಣ್ಣರ ಅಂಗಳ” ಉದ್ಘಾಟನೆ

Suddi Udaya

ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಶಾಖೆಯ ಮಾಸಿಕ ಸಭೆ

Suddi Udaya
error: Content is protected !!