23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ: ಭಾರಿ ಗಾಳಿ ಮಳೆಯಿಂದಾಗಿ ಮನೆಗೆ ಮರ ಬಿದ್ದು ಅಪಾರ ಹಾನಿ

ಕಳೆಂಜ : ಭಾರಿ ಗಾಳಿ ಮಳೆಯಿಂದಾಗಿ ಕಳೆಂಜ ಗ್ರಾಮದ ಕಲ್ಕುಡಗುಡ್ಡೆ ಮನೆ ಎಂಬಲ್ಲಿ ತಿಮ್ಮರವರ ಮನೆ ಮೇಲೆ ಮರ ಬಿದ್ದು ಮನೆ ಹಾನಿಯಾದ ಘಟನೆ ಜು.19 ರಂದು ನಡೆದಿದೆ.

ಮನೆಗೆ ಮರ ಬಿದ್ದ ಪರಿಣಾಮ ಮನೆ ಹಂಚುಗಳು ಹುಡಿ ಹುಡಿಯಾಗಿದ್ದು ಅಪಾರ ನಷ್ಟ ಉಂಟಾಗಿದೆ.

Related posts

ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯ ಹತ್ಯಡ್ಕ ಪರಿಸರದಲ್ಲಿ ಮರಗಳ ಮಾರಣ ಹೋಮ-ಸಚಿವರಿಗೆ ದೂರು

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟ: ಸ್ಟಾರ್ ಲೈನ್ ಆಂ. ಮಾ. ಶಾಲೆ ರಝಾ ಇಲ್ಲಿಯ ವಿದ್ಯಾರ್ಥಿ ಮೊಹಮ್ಮದ್ ಶಮ್ಮಾಜ್ ಶರೀಫ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆಯಲ್ಲಿ ಫ್ಲೇಕ್ ಎನ್ ಪ್ಲೇಟ್ ಶುಭಾರಂಭ

Suddi Udaya

ಕೌಟುಂಬಿಕ ಕಲಹ: ಜೀವ ಬೆದರಿಕೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಶಿವನ ಸನ್ನಿಧಿಗೆ ಹರಿದು ಬಂದ ಬೃಹತ್ ಹಸಿರುವಾಣಿ ಹೊರೆಕಾಣಿಕೆ, ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ಕಾಪಿನಡ್ಕ ರವರಿಂದ ಉಗ್ರಾಣ ಮುಹೂರ್ತ

Suddi Udaya

ಮಹಿಳಾ ಕಾಂಗ್ರೆಸ್ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಶ್ರೀಮತಿ ಝೀನತ್ ಉಜಿರೆ ನೇಮಕ

Suddi Udaya
error: Content is protected !!