ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡದ ರಿತ್ವಿಕಾ ನವೋದಯ ವಿದ್ಯಾಲಯಕ್ಕೆ ಆಯ್ಕೆ

ಕೊಕ್ಕಡ: ನೆಲ್ಯಾಡಿ ಜ್ಞಾನೋದಯ ಬೆಥನಿ ಆಂಗ್ಲ ಮಾಧ್ಯಮದ ವಿದ್ಯಾರ್ಥಿ ಕೊಕ್ಕಡ ಗ್ರಾಮದ ಕೇಚೋಡಿಯ ಆನಂದ ಗೌಡ ಮತ್ತು ನಮಿತಾ ದಂಪತಿಯ ಪುತ್ರಿ ಕುಮಾರಿ ರಿತ್ವಿಕಾ ಜವಾಹರ್ ನವೋದಯ ವಿದ್ಯಾಲಯಕ್ಕೆ ಆಯ್ಕೆಯಾಗಿದ್ದಾರೆ. ಮುಂದಿನ 6ನೇ ತರಗತಿಯಿಂದ ಮುಡಿಪು ನವೋದಯ ವಿದ್ಯಾಲಯಕ್ಕೆ ಸೇರ್ಪಡೆಯಾಗಿದ್ದಾರೆ.

Related posts

ಕಕ್ಕಿಂಜೆ ಸ.ಪ್ರೌ. ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ದಿನಾಚರಣೆ

Suddi Udaya

ಪಣಕಜೆ:ಆಸರೆ ಜ್ಞಾನ ವಿಕಾಸ ಕೇಂದ್ರದ ಮಾಸಿಕ ಸಭೆ: ಆರೋಗ್ಯ ತಪಾಸಣೆ, ಪರಿಸರದಲ್ಲಿ ಸ್ವಚ್ಚತೆ ಕಾಪಾಡುವುದರ ಬಗ್ಗೆ ಮಾಹಿತಿ

Suddi Udaya

ವಾಣಿ ಆಂ.ಮಾ. ಶಾಲಾ ವಿದ್ಯಾರ್ಥಿ ಶಮಾಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ರಾಜ್ಯ ಪುರಸ್ಕಾರ ಪ್ರಶಸ್ತಿ

Suddi Udaya

ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಎಲ್‌.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆ – ಕನ್ನಡ ಸಾಹಿತ್ಯದ ಪ್ರಕಾರಗಳು ಮತ್ತು ಸಾಹಿತ್ಯ ಬರವಣಿಗೆಯ ಕಾರ್ಯಾಗಾರ

Suddi Udaya

ಚಾಮಾ೯ಡಿ ಘಾಟಿಯಲ್ಲಿ ಬಸ್ಸು ಲಾರಿ ಮುಖಾಮುಖಿ ಡಿಕ್ಕಿ: ಗಂಟೆ ಗಟ್ಟಲೇ ಟ್ರಾಫಿಕ್ ಜಾಮ್

Suddi Udaya
error: Content is protected !!