ಪಣಕಜೆ ಮುಹಿಯ್ಯದ್ದೀನ್ ಜುಮ್ಮಾ ಮಸೀದಿಯ ಮಹಾಸಭೆ: ನೂತನ ಅಧ್ಯಕ್ಷರಾಗಿ ಡಾ. ನಿಯಾಝ್, ಪ್ರಧಾನ ಕಾರ್ಯದರ್ಶಿಯಾಗಿ ಬಿ ಯಂ ಅಶ್ರಫ್

Suddi Udaya

ಸೋಣಂದೂರು: ಮುಹಿಯ್ಯದ್ದೀನ್ ಜುಮ್ಮಾ ಮಸೀದಿ ಪಣಕಜೆ ಇದರ ಮಹಾಸಭೆ ಖತೀಬರಾದ ಅಪ್ಸರ್ ಫೈಝಿ ಉಸ್ತಾದ್ ರವರ ಅಧ್ಯಕ್ಷತೆಯಲ್ಲಿ ಜರಗಿತು.

ಕಾರ್ಯದರ್ಶಿ ಮಹಮ್ಮದ್ ವರದಿ ಮತ್ತು ಲೆಕ್ಕ ಪತ್ರ ಮಂಡಿಸಿದರು.ಸಿದ್ದೀಕ್ ಮುಸ್ಲಿಯಾರ್ ದುವಾ ಗೈದರು.

ಈ ಸಂದರ್ಭದಲ್ಲಿ 2023- 26 ಸಾಲಿಗೆ ನೂತನ ಪದಾದಿಕಾರಿಗಳ ಅಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಡಾ. ನಿಯಾಝ್ ಪಣಕಜೆ, ಉಪಾಧ್ಯಕ್ಷರಾಗಿ ಪಿ ಎ ಯೂಸುಫ್, ಪ್ರಧಾನ ಕಾರ್ಯದರ್ಶಿಯಾಗಿ ಬಿ ಯಂ ಅಶ್ರಫ್ (ಕೆ ಎಸ್ ಆರ್ ಟಿ ಸಿ), ಕಾರ್ಯದರ್ಶಿಯಾಗಿ ನಿಯಾಝ್ ಸಬರಬೈಲು, ಕೋಶಾಧಿಕಾರಿಯಾಗಿ ಮುನೀರ್ ಅಹ್ಮದ್ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.

Leave a Comment

error: Content is protected !!