25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೃಂದಾವನ ಸಂಜೀವಿನಿ ಮಹಿಳಾ ಒಕ್ಕೂಟ ಮತ್ತು ಗ್ರಾ.ಪಂ. ಕುಕ್ಕೇಡಿ ವತಿಯಿಂದ ನರೇಗಾ ಫಲಾನುಭವಿಗಳಿಗೆ ಗಿಡ ವಿತರಣೆ

ಕುಕ್ಕೇಡಿ : ಬೃಂದಾವನ ಸಂಜೀವಿನಿ ಮಹಿಳಾ ಒಕ್ಕೂಟ ಮತ್ತು ಗ್ರಾಮ ಪಂಚಾಯತಿ ಕುಕ್ಕೇಡಿ ವತಿಯಿಂದ ಕೃಷಿ ಪೌಷ್ಠಿಕ ಕೈತೋಟ ಗಿಡಗಳನ್ನು 20 ಜನ ನರೇಗಾ ಫಲಾನುಭವಿಗಳಿಗೆ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷರು, ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಗೂ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ, MBK ,LCRP, ಕೃಷಿ ಸಖಿ, ಸದಸ್ಯರು ಭಾಗವಹಿಸಿದರು.

Related posts

ಬಳಂಜ: ಅಟ್ಲಾಜೆ ದ.ಕ ಜಿ.ಪಂ. ಕಿ.ಪ್ರಾ ಶಾಲಾ ಪ್ರಾರಂಭೋತ್ಸವ ಸಂಭ್ರಮ: ಯುವ ಉದ್ಯಮಿ ಪ್ರವೀಣ್ ಪೂಜಾರಿ ಲಾಂತ್ಯಾರುರವರಿಂದ ಮಕ್ಕಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಮಾಲಾಡಿ ಗ್ರಾ.ಪಂ. ಮತ್ತು ಗ್ರಾ.ಪಂ. ಗ್ರಂಥಾಲಯದ ಆಶ್ರಯದಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ನಗರದಲ್ಲಿ ವಿದ್ಯುತ್ ಕಣ್ಣ ಮುಚ್ಚಾಲೆ: ರಾತ್ರೋ ರಾತ್ರಿ ಮೆಸ್ಕಾಂ ಕಛೇರಿಗೆ ಮುತ್ತಿಗೆ ಹಾಕಿದ ನಾಗರೀಕರು

Suddi Udaya

ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್ ರವರ ಆರೋಗ್ಯ ವಿಚಾರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದಿಂದ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅವಹೇಳನ ಮತ್ತು ಅಪಪ್ರಚಾರ ಮಾಡುವವರ ವಿರುದ್ಧ ಜಾನ್ ಡೋ ಆದೇಶ

Suddi Udaya

ಬೆದ್ರಬೆಟ್ಟು ಉದ್ಯಮಿ ಹಮೀದ್ ನಿಧನ

Suddi Udaya
error: Content is protected !!