ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕೆಎಸ್ಸಾರ್ಟಿಸಿ ಧರ್ಮಸ್ಥಳ ಘಟಕದ ಸಂಚಾರ ನಿಯಂತ್ರಕ ವರ್ಗೀಸ್ ನಿಧನ

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಧರ್ಮಸ್ಥಳ ಘಟಕದ ಉಜಿರೆಯ ಸಂಚಾರ ನಿಯಂತ್ರಣ ಕೇಂದ್ರ ದಲ್ಲಿ ಸಂಚಾರ ನಿಯಂತ್ರಕರಾಗಿದ್ದ ವರ್ಗೀಸ್ (56ವ.) ಜು.18 ರಂದು ಕಿಡ್ನಿ ವೈಫಲ್ಯದಿಂದ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು .
ಮೃತರು ಪತ್ನಿ, ಪುತ್ರ , ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳಾಲು ಶ್ರೀ ಧ. ಮಂ. ಅ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನ ಮತ್ತು ವಿದ್ಯಾರ್ಥಿಗಳಿಗೆ ಶಾಲಾ ಸೌಲಭ್ಯಗಳ ವಿತರಣೆ

Suddi Udaya

ಬಿಜೆಪಿ ಕೊಕ್ಕಡ 237ನೇ ಬೂತು ಸಮಿತಿಯ ಅಧ್ಯಕ್ಷರಾಗಿ ಶಶಿಕುಮಾರ್, ಕಾರ್ಯದರ್ಶಿಯಾಗಿ ಶ್ರೀಧರ್ ಆಯ್ಕೆ

Suddi Udaya

ಪಡಿತರ ವಿತರಣೆಗೆ ಸರ್ವರ್ ಡೌನ್ : ದಿನವಿಡೀ ನ್ಯಾಯಬೆಲೆ ಅಂಗಡಿ ಮುಂದೆ ಕಾದು ಮರಳಿ ಮನೆಗೆ ಹೋಗುವ ಪರಿಸ್ಥಿತಿ

Suddi Udaya

ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ ಡಾ. ಶ್ಯಾಮ್ ಪ್ರಸಾದ ಮುಖರ್ಜಿ ಯವರ ಪುಣ್ಯಸ್ಮರಣೆ

Suddi Udaya

ಸಿಯೋನ್ ಆಶ್ರಮದಲ್ಲಿ ಹೊಸವರ್ಷ ಸಂಭ್ರಮ ಹಾಗೂ ಸ್ನೇಹಭೋಜನ ಕಾರ್ಯಕ್ರಮ

Suddi Udaya

ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ II ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!