26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.25: ಹಾಲು ಹೆಚ್ಚಳ ಮತ್ತು ಹೈನುಗಾರಿಕಾ ಮಾಹಿತಿ ಕಾರ್ಯಕ್ರಮ

ಶಿರ್ಲಾಲು : ದ.ಕ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಹಾಗೂ ಶಿರ್ಲಾಲು ಹಾಲು ಉತ್ಪಾದಕರ ಸಹಕಾರಿ ಸಂಘ ಶಿರ್ಲಾಲು ಇವರ ಸಹಭಾಗಿತ್ವದಲ್ಲಿ ಹಾಲು ಹೆಚ್ಚಳ ಮತ್ತು ಹೈನುಗಾರಿಕಾ ಮಾಹಿತಿ ಕಾರ್ಯಕ್ರಮವು ಜು.25 ರಂದು ಪೂರ್ವಾಹ್ನ ಗಂಟೆ 10.00 ರಿಂದ ಸುಲ್ಕೇರಿಮೊಗ್ರು ಸಿ.ಎ ಬ್ಯಾಂಕ್ ನ ನವೋದಯ ಸಭಾಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಮಂಗಳೂರು ದ.ಕ.ಜಿ.ಸ.ಹಾ.ಉ.ಒ.ನಿ ನಿರ್ದೇಶಕ ಬಿ. ನಿರಂಜನ್ ಉದ್ಘಾಟಿಸಲಿದ್ದಾರೆ.

ಅಧ್ಯಕ್ಷತೆಯನ್ನು ಶಿರ್ಲಾಲು ಹಾ.ಉ.ಸ.ಸಂ.ನಿ ಅಧ್ಯಕ್ಷ ಮಾಧವ ವಹಿಸಲಿದ್ದಾರೆ.

ಸಂಪನ್ಮೂಲ ವ್ಯಕ್ತಿಗಳಾಗಿ ಮಂಗಳೂರು ದ.ಕ.ಜಿ.ಸ.ಹಾ.ಉ.ಒ.ನಿ. ನಿವೃತ್ತ ಪ್ರದಾನ ವ್ಯವಸ್ಥಾಪಕ ಡಾ| ನಿತ್ಯಾನಂದ ಭಕ್ತ ಭಾಗವಹಿಸಲಿರುವರು.

ಮುಖ್ಯ ಅತಿಥಿಗಳಾಗಿ ಮಂಗಳೂರು ದ.ಕ.ಜಿ.ಸ.ಹಾ.ಉ.ಒ.ನಿ ನಿರ್ದೇಶಕ ಪದ್ಮನಾಭ ಶೆಟ್ಟಿ ಅರ್ಕಜೆ, ಮಂಗಳೂರು ದ.ಕ.ಜಿ.ಸ.ಹಾ.ಉ.ಒ.ನಿ. ಸಹಾಯಕ ವ್ಯವಸ್ಥಾಪಕರು ಡಾ| ಪೂಜಾ, ಮಂಗಳೂರು ದ.ಕ.ಜಿ.ಸ.ಹಾ.ಉ.ಒ.ನಿ. ವಿಸ್ತರಣಾಧಿಕಾರಿ ಶ್ರೀಮತಿ ಸುಚಿತ್ರಾ, ಶಿರ್ಲಾಲು ಗ್ರಾ.ಪಂ. ಅಧ್ಯಕ್ಷ ತಾರಾನಾಥ ಗೌಡ, ಶಿರ್ಲಾಲು ಸಿ.ಎ ಬ್ಯಾಂಕ್ ಅಧ್ಯಕ್ಷ ನವೀನ್ ಕೆ ಸಾಮಾನಿ ಭಾಗವಹಿಸಲಿದ್ದಾರೆ.

Related posts

ವಾಮಂಜೂರಿನಲ್ಲಿ ವಿಜಯ ಕ್ರೆಡಿಟ್ ಕೋ ಆಪರೇಟಿವ್‌ ಸೊಸೈಟಿಯ 21ನೇ ಶಾಖೆ ಉದ್ಘಾಟನೆ

Suddi Udaya

ಎಸ್‌ಎಸ್‌ಎಲ್‌ಸಿ ಪರೀಕ್ಷೆ-2: ವಾಣಿ ಆಂಗ್ಲ ಮಾಧ್ಯಮ ಶಾಲೆಯ ಪ್ರಾಪ್ತಿ ಗೌಡ ರಾಜ್ಯಕ್ಕೆ ಪ್ರಥಮ

Suddi Udaya

ಕಳೆ0ಜ :ಆನೆ ದಾಳಿ ಅಡಿಕೆ ಗಿಡ ಮತ್ತು ಬಾಳೆ ಗಿಡ ಸಂಪೂರ್ಣ ನಾಶ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ನಿವೃತ್ತ ಶಿಕ್ಷಕರಿಗೆ-ಶಾಖ ಸಿಬ್ಬಂದಿಗಳಿಗೆ ಗೌರವ ಪುರಸ್ಕಾರ ಸಮಾರಂಭ

Suddi Udaya

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಆರ್ಥಿಕ ನೆರವು

Suddi Udaya
error: Content is protected !!