23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.25: ಹಾಲು ಹೆಚ್ಚಳ ಮತ್ತು ಹೈನುಗಾರಿಕಾ ಮಾಹಿತಿ ಕಾರ್ಯಕ್ರಮ

ಶಿರ್ಲಾಲು : ದ.ಕ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಮಂಗಳೂರು ಹಾಗೂ ಶಿರ್ಲಾಲು ಹಾಲು ಉತ್ಪಾದಕರ ಸಹಕಾರಿ ಸಂಘ ಶಿರ್ಲಾಲು ಇವರ ಸಹಭಾಗಿತ್ವದಲ್ಲಿ ಹಾಲು ಹೆಚ್ಚಳ ಮತ್ತು ಹೈನುಗಾರಿಕಾ ಮಾಹಿತಿ ಕಾರ್ಯಕ್ರಮವು ಜು.25 ರಂದು ಪೂರ್ವಾಹ್ನ ಗಂಟೆ 10.00 ರಿಂದ ಸುಲ್ಕೇರಿಮೊಗ್ರು ಸಿ.ಎ ಬ್ಯಾಂಕ್ ನ ನವೋದಯ ಸಭಾಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಮಂಗಳೂರು ದ.ಕ.ಜಿ.ಸ.ಹಾ.ಉ.ಒ.ನಿ ನಿರ್ದೇಶಕ ಬಿ. ನಿರಂಜನ್ ಉದ್ಘಾಟಿಸಲಿದ್ದಾರೆ.

ಅಧ್ಯಕ್ಷತೆಯನ್ನು ಶಿರ್ಲಾಲು ಹಾ.ಉ.ಸ.ಸಂ.ನಿ ಅಧ್ಯಕ್ಷ ಮಾಧವ ವಹಿಸಲಿದ್ದಾರೆ.

ಸಂಪನ್ಮೂಲ ವ್ಯಕ್ತಿಗಳಾಗಿ ಮಂಗಳೂರು ದ.ಕ.ಜಿ.ಸ.ಹಾ.ಉ.ಒ.ನಿ. ನಿವೃತ್ತ ಪ್ರದಾನ ವ್ಯವಸ್ಥಾಪಕ ಡಾ| ನಿತ್ಯಾನಂದ ಭಕ್ತ ಭಾಗವಹಿಸಲಿರುವರು.

ಮುಖ್ಯ ಅತಿಥಿಗಳಾಗಿ ಮಂಗಳೂರು ದ.ಕ.ಜಿ.ಸ.ಹಾ.ಉ.ಒ.ನಿ ನಿರ್ದೇಶಕ ಪದ್ಮನಾಭ ಶೆಟ್ಟಿ ಅರ್ಕಜೆ, ಮಂಗಳೂರು ದ.ಕ.ಜಿ.ಸ.ಹಾ.ಉ.ಒ.ನಿ. ಸಹಾಯಕ ವ್ಯವಸ್ಥಾಪಕರು ಡಾ| ಪೂಜಾ, ಮಂಗಳೂರು ದ.ಕ.ಜಿ.ಸ.ಹಾ.ಉ.ಒ.ನಿ. ವಿಸ್ತರಣಾಧಿಕಾರಿ ಶ್ರೀಮತಿ ಸುಚಿತ್ರಾ, ಶಿರ್ಲಾಲು ಗ್ರಾ.ಪಂ. ಅಧ್ಯಕ್ಷ ತಾರಾನಾಥ ಗೌಡ, ಶಿರ್ಲಾಲು ಸಿ.ಎ ಬ್ಯಾಂಕ್ ಅಧ್ಯಕ್ಷ ನವೀನ್ ಕೆ ಸಾಮಾನಿ ಭಾಗವಹಿಸಲಿದ್ದಾರೆ.

Related posts

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನಕ್ಕೆ ದೈವದ ಆಸನ(ಮುಕ್ಕಾರ್) ಸಮಪ೯ಣೆ: ವಾಸ್ತು ಶಿಲ್ಪಿ ಸುಂದರ ಆಚಾರ್ಯ ಮಡೆಂಜಿಮಾರುರವರಿಗೆ ಕ್ಷೇತ್ರದಿಂದ ಗೌರವಾರ್ಪಣೆ

Suddi Udaya

ಮದ್ದಡ್ಕ ಹೆದ್ದಾರಿ ಕಾಮಗಾರಿಯ ಯಂತ್ರಕ್ಕೆ ಸಿಲುಕಿ ವೃದ್ಧ ಬಲಿ

Suddi Udaya

ಹೊಸಂಗಡಿ ನಿವಾಸಿ ಶ್ರೀಮತಿ ಮೀನಾಕ್ಷಿ ನಿಧನ

Suddi Udaya

ಇತಿಹಾಸ ಪ್ರಸಿದ್ದ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ದೇವರ ಬಾಲಾಲಯ ಪ್ರತಿಷ್ಠೆ, ಆಮಂತ್ರಣ ಪತ್ರಿಕೆ ಬಿಡುಗಡೆ, ಚಪ್ಪರ ಮುಹೂರ್ತ, ದೇವರ ಧ್ವನಿ ಸುರುಳಿ ಬಿಡುಗಡೆ

Suddi Udaya

ಕಲ್ಲೇರಿಯಲ್ಲಿ ಕೌಶಲ್ಯ ಅಭಿವೃದ್ಧಿ ಉಚಿತ ಸ್ವ ಉದ್ಯೋಗ ತರಬೇತಿಯ ಸಮಾರೋಪ

Suddi Udaya

ದೆಹಲಿಯಲ್ಲಿ ನಿರ್ಮಾಣಗೊಳ್ಳಲಿರುವ ಯೋಧರ ಉದ್ಯಾನವನಕ್ಕೆ ಬೆಳ್ತಂಗಡಿಯಿಂದ ಮಣ್ಣು ಸಮರ್ಪಣೆ

Suddi Udaya
error: Content is protected !!