July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅಖಿಲ ಭಾರತ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ನ ಬೆಳ್ತಂಗಡಿ ಸೆಂಟರ್ ಗೆ ರಾಷ್ಟ್ರ ಮಟ್ಟದ ಮೋಸ್ಟ್ ಗ್ರೋವಿಂಗ್ ಸೆಂಟರ್ ರನ್ನರ್ ಅಪ್ ಪ್ರಶಸ್ತಿ

ಬೆಳ್ತಂಗಡಿ : ಅಖಿಲ ಭಾರತ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ನ ಬೆಳ್ತಂಗಡಿ ಸೆಂಟರ್ ಗೆ ರಾಷ್ಟ್ರ ಮಟ್ಟದಲ್ಲಿ ಮೋಸ್ಟ್ ಗ್ರೋವಿಂಗ್ ಸೆಂಟರ್ ರನ್ನರ್ ಅಪ್ ಪ್ರಶಸ್ತಿಯನ್ನು ಹೈದರಬಾದ್ ನಲ್ಲಿ ನಡೆದ NETCON 2023 ನಲ್ಲಿ ಬೆಳ್ತಂಗಡಿ ಶಾಖೆಯ ಛೇರ್ಮನ್ ಇಂಜಿನಿಯರ್ ಜಗದೀಶ್ ಪ್ರಸಾದ್, Er. ವಿದ್ಯಾಕುಮಾರ್, Er. ವಿನೋದ್, Er. ಚೇತನ್ ಅವರು ಸ್ವೀಕರಿಸಿದರು.

ರಾಷ್ಟ್ರ ಮಟ್ಟದ ಪ್ರಶಸ್ತಿ ಸಿಕ್ಕಿರುವುದು ಬೆಳ್ತಂಗಡಿ ತಾಲೂಕಿಗೆ ಹೆಮ್ಮೆಯ ವಿಷಯವಾಗಿದೆ.150 ಇಂಜಿನಿಯರ್ ಗಳನ್ನೊಳಗೊಂಡ ಬೆಳ್ತಂಗಡಿ ಸೆಂಟರ್ ತನ್ನ ಕ್ಷೇತ್ರದಲ್ಲಿ ಉತ್ತಮ ಕೆಲಸಗಳನ್ನು ಮಾಡುತ್ತಾ ಸಮಾಜಮುಖಿ ಚಿಂತನೆಗಳೊಂದಿಗೆ ಉತ್ತಮ ಕಾರ್ಯಗಳನ್ನು ಮಾಡುತ್ತಿರುವುದು ಶ್ಲಾಘನೀಯ.

2023-25 ಸಾಲಿನ ಅವಧಿಯಲ್ಲಿ ಕಾರ್ಯದರ್ಶಿಯಾಗಿ Er.ಚೇತನ್ ಕೋಶಾಧಿಕಾರಿಯಾಗಿ Er.ಕೇಶವ ಕಾರ್ಯನಿರ್ವಹಿಸುತ್ತಿದ್ದಾರೆ.

Related posts

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ನಾನಾ ಬೇಡಿಕೆಗಳ ಈಡೇರಿಕೆಗಾಗಿ ಉಪ ತಹಶೀಲ್ದಾರ್ ರವರ ಮೂಲಕ ರಾಜ್ಯಪಾಲರಿಗೆ ಮನವಿ

Suddi Udaya

ಹಿರಿಯ ಯಕ್ಷಗಾನ ಕಲಾವಿದ ಬಿ. ಗೋಪಾಲಕೃಷ್ಣ ನಿಧನ

Suddi Udaya

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸ್ವಚ್ಛತಾ ಜಾಗೃತಿ ಅಭಿಯಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ವತಿಯಿಂದ ಗಾಲಿ ಕುರ್ಚಿ ಹಸ್ತಾಂತರ

Suddi Udaya

ಸರಳಿಕಟ್ಟೆ ಪ್ರೌಢಶಾಲೆಯಲ್ಲಿ ಯುವ ಸಂಸತ್ತು ಚುನಾವಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಬಹುಮಾನ ವಿತರಣಾ ದಿನ”

Suddi Udaya
error: Content is protected !!