September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅಖಿಲ ಭಾರತ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ನ ಬೆಳ್ತಂಗಡಿ ಸೆಂಟರ್ ಗೆ ರಾಷ್ಟ್ರ ಮಟ್ಟದ ಮೋಸ್ಟ್ ಗ್ರೋವಿಂಗ್ ಸೆಂಟರ್ ರನ್ನರ್ ಅಪ್ ಪ್ರಶಸ್ತಿ

ಬೆಳ್ತಂಗಡಿ : ಅಖಿಲ ಭಾರತ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ನ ಬೆಳ್ತಂಗಡಿ ಸೆಂಟರ್ ಗೆ ರಾಷ್ಟ್ರ ಮಟ್ಟದಲ್ಲಿ ಮೋಸ್ಟ್ ಗ್ರೋವಿಂಗ್ ಸೆಂಟರ್ ರನ್ನರ್ ಅಪ್ ಪ್ರಶಸ್ತಿಯನ್ನು ಹೈದರಬಾದ್ ನಲ್ಲಿ ನಡೆದ NETCON 2023 ನಲ್ಲಿ ಬೆಳ್ತಂಗಡಿ ಶಾಖೆಯ ಛೇರ್ಮನ್ ಇಂಜಿನಿಯರ್ ಜಗದೀಶ್ ಪ್ರಸಾದ್, Er. ವಿದ್ಯಾಕುಮಾರ್, Er. ವಿನೋದ್, Er. ಚೇತನ್ ಅವರು ಸ್ವೀಕರಿಸಿದರು.

ರಾಷ್ಟ್ರ ಮಟ್ಟದ ಪ್ರಶಸ್ತಿ ಸಿಕ್ಕಿರುವುದು ಬೆಳ್ತಂಗಡಿ ತಾಲೂಕಿಗೆ ಹೆಮ್ಮೆಯ ವಿಷಯವಾಗಿದೆ.150 ಇಂಜಿನಿಯರ್ ಗಳನ್ನೊಳಗೊಂಡ ಬೆಳ್ತಂಗಡಿ ಸೆಂಟರ್ ತನ್ನ ಕ್ಷೇತ್ರದಲ್ಲಿ ಉತ್ತಮ ಕೆಲಸಗಳನ್ನು ಮಾಡುತ್ತಾ ಸಮಾಜಮುಖಿ ಚಿಂತನೆಗಳೊಂದಿಗೆ ಉತ್ತಮ ಕಾರ್ಯಗಳನ್ನು ಮಾಡುತ್ತಿರುವುದು ಶ್ಲಾಘನೀಯ.

2023-25 ಸಾಲಿನ ಅವಧಿಯಲ್ಲಿ ಕಾರ್ಯದರ್ಶಿಯಾಗಿ Er.ಚೇತನ್ ಕೋಶಾಧಿಕಾರಿಯಾಗಿ Er.ಕೇಶವ ಕಾರ್ಯನಿರ್ವಹಿಸುತ್ತಿದ್ದಾರೆ.

Related posts

ಕೋರ್ಟ್ ಆದೇಶ ಉಲ್ಲಂಘಿಸಿ ಯಾವುದೇ ಹೇಳಿಕೆ ನೀಡದಂತೆ ಮಹೇಶ್ ಶೆಟ್ಟಿಯವರಿಗೆ ಎಚ್ಚರಿಕೆ: ಪ್ರತಿಬಂಧಕಾದೇಶ ಉಲ್ಲಂಘನೆ ಆಗದಂತೆ ನೋಡಿಕೊಳ್ಳಲು ಸರಕಾರ ಹಾಗೂ ಗೃಹ ಇಲಾಖೆಗೆ, ಉನ್ನತ ಪೊಲೀಸ್ ಅಧಿಕಾರಿಗಳಿಗೆ ಹೈಕೋರ್ಟ್ ನಿರ್ದೇಶನ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸಮ್ಮರ್ ಸ್ಪಾರ್ಕ್ ಬೇಸಿಗೆ ಶಿಬಿರದ ಸಮಾರೋಪ ಹಾಗೂ ಪ್ರದರ್ಶನ-ಮಾರಾಟ ಮೇಳ

Suddi Udaya

ಬೆಳ್ತಂಗಡಿ ಲಿಯೋ ಕ್ಲಬ್ ಅಧ್ಯಕ್ಷರಾಗಿ ಅಭಿಜ್ಞಾ ಬೊಲ್ಮಾ, ಕಾರ್ಯದರ್ಶಿಯಾಗಿ ಶಿವಾನಿ ಪಿ ಶೆಟ್ಟಿ

Suddi Udaya

ವಿಪರೀತ ಶಬ್ಧ ಮಾಲಿನ್ಯ ಮಾಡುತ್ತಿದ್ದ ಬೈಕ್ ಮತ್ತು ಸ್ಕೂಟರ್‌ಗಳ ಸೈಲೆನ್ಸರನ್ನು ರೋಲ‌ರ್ ಮೂಲಕ ನಾಶ ಮಾಡಿದ ಬೆಳ್ತಂಗಡಿ ಸಂಚಾರ ಪೊಲೀಸರು

Suddi Udaya

ಸುದ್ದಿ ಉದಯ ಪತ್ರಿಕೆ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ ಖ್ಯಾತ ಚಿತ್ರನಟ ರಮೇಶ್ ಅರವಿಂದ

Suddi Udaya

ಉಜಿರೆಯ ರಕ್ಷಿತ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶ್ರೀರಸ್ತು ಶುಭಮಸ್ತು ಧಾರವಾಹಿಯ ನಟಿ ದೀಪಾ ಕಟ್ಟೆ

Suddi Udaya
error: Content is protected !!