23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅಖಿಲ ಭಾರತ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ನ ಬೆಳ್ತಂಗಡಿ ಸೆಂಟರ್ ಗೆ ರಾಷ್ಟ್ರ ಮಟ್ಟದ ಮೋಸ್ಟ್ ಗ್ರೋವಿಂಗ್ ಸೆಂಟರ್ ರನ್ನರ್ ಅಪ್ ಪ್ರಶಸ್ತಿ

ಬೆಳ್ತಂಗಡಿ : ಅಖಿಲ ಭಾರತ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ನ ಬೆಳ್ತಂಗಡಿ ಸೆಂಟರ್ ಗೆ ರಾಷ್ಟ್ರ ಮಟ್ಟದಲ್ಲಿ ಮೋಸ್ಟ್ ಗ್ರೋವಿಂಗ್ ಸೆಂಟರ್ ರನ್ನರ್ ಅಪ್ ಪ್ರಶಸ್ತಿಯನ್ನು ಹೈದರಬಾದ್ ನಲ್ಲಿ ನಡೆದ NETCON 2023 ನಲ್ಲಿ ಬೆಳ್ತಂಗಡಿ ಶಾಖೆಯ ಛೇರ್ಮನ್ ಇಂಜಿನಿಯರ್ ಜಗದೀಶ್ ಪ್ರಸಾದ್, Er. ವಿದ್ಯಾಕುಮಾರ್, Er. ವಿನೋದ್, Er. ಚೇತನ್ ಅವರು ಸ್ವೀಕರಿಸಿದರು.

ರಾಷ್ಟ್ರ ಮಟ್ಟದ ಪ್ರಶಸ್ತಿ ಸಿಕ್ಕಿರುವುದು ಬೆಳ್ತಂಗಡಿ ತಾಲೂಕಿಗೆ ಹೆಮ್ಮೆಯ ವಿಷಯವಾಗಿದೆ.150 ಇಂಜಿನಿಯರ್ ಗಳನ್ನೊಳಗೊಂಡ ಬೆಳ್ತಂಗಡಿ ಸೆಂಟರ್ ತನ್ನ ಕ್ಷೇತ್ರದಲ್ಲಿ ಉತ್ತಮ ಕೆಲಸಗಳನ್ನು ಮಾಡುತ್ತಾ ಸಮಾಜಮುಖಿ ಚಿಂತನೆಗಳೊಂದಿಗೆ ಉತ್ತಮ ಕಾರ್ಯಗಳನ್ನು ಮಾಡುತ್ತಿರುವುದು ಶ್ಲಾಘನೀಯ.

2023-25 ಸಾಲಿನ ಅವಧಿಯಲ್ಲಿ ಕಾರ್ಯದರ್ಶಿಯಾಗಿ Er.ಚೇತನ್ ಕೋಶಾಧಿಕಾರಿಯಾಗಿ Er.ಕೇಶವ ಕಾರ್ಯನಿರ್ವಹಿಸುತ್ತಿದ್ದಾರೆ.

Related posts

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನ ಆಡಳಿತಕ್ಕೆ ವೇಣೂರಿನ ವಿದ್ಯೋದಯ ವಿದ್ಯಾ ಸಂಸ್ಥೆಗಳು

Suddi Udaya

ಬೆಳ್ತಂಗಡಿ ಪಶು ಆಸ್ಪತ್ರೆಯಲ್ಲಿ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆ – ಮಾಹಿತಿ ಶಿಬಿರ

Suddi Udaya

ಬೆಳ್ತಂಗಡಿ: ಮಗುವಿನ ನೆರವಿಗಾಗಿ ರಾಜಕೇಸರಿ ಸೇವಾ ಟ್ರಸ್ಟ್ ನಿಂದ ಪೆನ್ನು ಮಾರಾಟ

Suddi Udaya

ಉರುವಾಲು ಹಾಗೂ ಪದ್ಮುಂಜ ಶ್ರೀ ವರಾಮಹಾಲಕ್ಷ್ಮಿ ಪೂಜೆ ಹಾಗೂ ಒಕ್ಕೂಟ ಪದಗ್ರಹಣ ಸಮಾರಂಭ

Suddi Udaya

ಮುಖ್ಯಮಂತ್ರಿ ಸಿದ್ದರಾಮಯ್ಯ ರವರನ್ನು ಭೇಟಿ ಮಾಡಿದ ದ.ಕ.ಜಿಲ್ಲೆಯ ಕಾಂಗ್ರೆಸ್ ಮುಸ್ಲಿಮ್ ಮುಖಂಡರ ನಿಯೋಗ

Suddi Udaya
error: Content is protected !!