ಇಚಿಲಂಪಾಡಿ ಬೆಕ್ಕಿನ ಮರಿಯನ್ನು ನುಂಗಿದ ನಾಗರಹಾವು: ಹಾವನ್ನು ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

Suddi Udaya

ಕಡಬ : ಇಚಿಲಂಪಾಡಿ ಗ್ರಾಮದ ಬಿಜೇರು ಶ್ರೀಧರ ಗೌಡರವರ ಮನೆಯಲ್ಲಿ ದೊಡ್ಡ ಗಾತ್ರದ ನಾಗರಹಾವು ಬೆಕ್ಕಿನ ಮರಿಯನ್ನು ನುಂಗಿದ ಘಟನೆ ವರದಿಯಾಗಿದೆ.

ಹರೀಶ್ ಶೆಟ್ಟಿ ನೇರ್ಲ ಇಚಿಲಂಪಾಡಿರವರು ಧರ್ಮಸ್ಥಳದ ಸ್ನೇಕ್ ಪ್ರಕಾಶ್ ರವರಿಗೆ ಕರೆ ಮಾಡಿ ತಿಳಿಸಿದ ಕೂಡಲೇ ಇಚಿಲಂಪಾಡಿ ಶ್ರೀಧರ ಗೌಡ ರವರ ಮನೆಗೆ ಹೋಗಿ ಹಾವನ್ನು ಹಿಡಿದು ದೂರದ ಕಾಡಿಗೆ ಬಿಟ್ಟಿರುತ್ತಾರೆ.

Leave a Comment

error: Content is protected !!