27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಚಿಲಂಪಾಡಿ ಬೆಕ್ಕಿನ ಮರಿಯನ್ನು ನುಂಗಿದ ನಾಗರಹಾವು: ಹಾವನ್ನು ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

ಕಡಬ : ಇಚಿಲಂಪಾಡಿ ಗ್ರಾಮದ ಬಿಜೇರು ಶ್ರೀಧರ ಗೌಡರವರ ಮನೆಯಲ್ಲಿ ದೊಡ್ಡ ಗಾತ್ರದ ನಾಗರಹಾವು ಬೆಕ್ಕಿನ ಮರಿಯನ್ನು ನುಂಗಿದ ಘಟನೆ ವರದಿಯಾಗಿದೆ.

ಹರೀಶ್ ಶೆಟ್ಟಿ ನೇರ್ಲ ಇಚಿಲಂಪಾಡಿರವರು ಧರ್ಮಸ್ಥಳದ ಸ್ನೇಕ್ ಪ್ರಕಾಶ್ ರವರಿಗೆ ಕರೆ ಮಾಡಿ ತಿಳಿಸಿದ ಕೂಡಲೇ ಇಚಿಲಂಪಾಡಿ ಶ್ರೀಧರ ಗೌಡ ರವರ ಮನೆಗೆ ಹೋಗಿ ಹಾವನ್ನು ಹಿಡಿದು ದೂರದ ಕಾಡಿಗೆ ಬಿಟ್ಟಿರುತ್ತಾರೆ.

Related posts

ನಿಡಿಗಲ್ ನಲ್ಲಿ ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ: ಮಹಿಳೆ ಜಾರಿ ಬಿದ್ದಾಗ ತಲೆ ಭಾಗ ಸೀಳಿ ಹಾಕಿ ,ಕೈಗೆ ಗಂಭೀರ ಗಾಯಗೊಳಿಸಿದ ನಾಯಿ

Suddi Udaya

ಬೆಳ್ತಂಗಡಿ ಸ. ಪ್ರ. ದ. ಕಾಲೇಜಿನಲ್ಲಿ ಜಿಎಸ್‌ಟಿ ದಿನಾಚರಣೆ

Suddi Udaya

ನಾವೂರುನಲ್ಲಿ ಆಧಾರ್‌ ಕಾರ್ಡ್ ನೋಂದಾವಣೆ ಶಿಬಿರ

Suddi Udaya

ತಾಲೂಕು ಮಟ್ಟದ ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಶ್ರೀರಕ್ಷ ದ್ವಿತೀಯ ಸ್ಥಾನ

Suddi Udaya

ಗುರುವಾಯನಕೆರೆ: ನಿಲ್ಲಿಸಿದ್ದ ಮೋಟಾರ್‌ ಸೈಕಲ್‌ ಕಳವು

Suddi Udaya

ಜಿಲ್ಲೆಯ ಹಾಸ್ಟೇಲ್‌ಗಳ ಸ್ಥಿತಿಗಳ ಬಗ್ಗೆ ವಿಧಾನ ಪರಿಷತ್ತಿನಲ್ಲಿ ಸದಸ್ಯ ಪ್ರತಾಪಸಿಂಹ ನಾಯಕ್‌ ಪ್ರಶ್ನೆ

Suddi Udaya
error: Content is protected !!