September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕೇಡಿ ಗ್ರಾ.ಪಂ. ವತಿಯಿಂದ “ಆಧಾರ್ ಸೀಡಿಂಗ್” ಕ್ಯಾಂಪ್

ಕುಕ್ಕೇಡಿ ಗ್ರಾಮ ಪಂಚಾಯತ್ ವತಿಯಿಂದ ಕುಕ್ಕೇಡಿ -ನಿಟ್ಟಡೆ ಅಂಚೆ ಕಛೇರಿ ಸಹಭಾಗಿತ್ವದಲ್ಲಿ ಸರಕಾರದಿಂದ ಪಡೆಯುವ ವೃದ್ಯಾಪವೇತನ, ಸಂಧ್ಯಾ ಸುರಕ್ಷಾ, ವಿಕಲ ಚೇತನ, ವಿಧವಾ, ಮನಸ್ವಿನಿ, ಮೈತ್ರಿ,ಕಿಶಾನ್ ಸಮ್ಮಾನ್, ಹಾಗೂ ಸರಕಾರದ ಯೋಜನೆಗಳ ನೇರ ನಗದು ವರ್ಗಾವಣೆಗಾಗಿ “ಆಧಾರ್ ಸೀಡಿಂಗ್ “ಕ್ಯಾಂಪ್ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜನಾರ್ಧನ ಪೂಜಾರಿ, ಅಭಿವೃದ್ಧಿ ಅಧಿಕಾರಿ ನವೀನ್ ಎ, ಸದಸ್ಯರುಗಳಾದ ಗೋಪಾಲ ಶೆಟ್ಟಿ, ದಿನೇಶ್ ಮೂಲ್ಯ, ಧನಂಜಯ ಕುಲಾಲ್, ನಿಟ್ಟಡೆ- ಕುಕ್ಕೇಡಿ-ವೇಣೂರು ಅಂಚೆ ಶಾಖಾ ಪಾಲಕರಾದ ವಿಶ್ವನಾಥ ಪೂಜಾರಿ, ವಿಜಯ ಜೈನ್ ಕುಕ್ಕೇಡಿ, ಉಮೇಶ್ ವೇಣೂರು, ಪದ್ಮಾನಾಭ, ಹಾಗೂ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು. ಪಂಚಾಯತ್ ವಾಪ್ತಿಯ ಹೆಚ್ಚಿನ ಸಂಖ್ಯೆಯ ಫಲಾನುಭವಿಗಳು ಇದರ ಪ್ರಯೋಜನ ಪಡೆದುಕೊಂಡರು.

Related posts

ಕಿಲ್ಲೂರು ಸ.ಉ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಸೌಜನ್ಯ ಪ್ರಕರಣ : ನಡ ಮತ್ತು ಕನ್ಯಾಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಅನ್ವಿತ್ ತೃತೀಯ ಸ್ಥಾನ

Suddi Udaya

ತಾಲೂಕಿನ ಬಡ ಮುಸ್ಲಿಂರನ್ನು ಅಜ್ಮೀರ್‌ಗೆ ಕಳುಹಿಸುವ ಪಿತೂರಿ: ಮತದಾರರು ಜಾಗೃತರಾಗಬೇಕು: ಸಲೀಂ ಗುರುವಾಯನಕರೆ

Suddi Udaya

ಹೊಸಂಗಡಿ ನಿವಾಸಿ ಶ್ರೀಮತಿ ಮೀನಾಕ್ಷಿ ನಿಧನ

Suddi Udaya

ಶ್ರೀ ಧ.ಮಂ. ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಸನ ಹಾಗೂ ಕೇಂದ್ರ ಸರ್ಕಾರದ ರಾಷ್ಟ್ರೀಯ ಭಾರತೀಯ ಆಯುರ್ವಿಜ್ಞಾನ ಸಂಪದ ಸಂಸ್ಥಾನ, ಹೈದರಾಬಾದ್ ನಡುವೆ ಹಸ್ತಪ್ರತಿಗಳ ಸಂಶೋಧನೆ ಕುರಿತು ಒಡಂಬಡಿಕೆ ಪತ್ರ ಹಸ್ತಾಂತರ

Suddi Udaya
error: Content is protected !!