23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕೇಡಿ ಗ್ರಾ.ಪಂ. ವತಿಯಿಂದ “ಆಧಾರ್ ಸೀಡಿಂಗ್” ಕ್ಯಾಂಪ್

ಕುಕ್ಕೇಡಿ ಗ್ರಾಮ ಪಂಚಾಯತ್ ವತಿಯಿಂದ ಕುಕ್ಕೇಡಿ -ನಿಟ್ಟಡೆ ಅಂಚೆ ಕಛೇರಿ ಸಹಭಾಗಿತ್ವದಲ್ಲಿ ಸರಕಾರದಿಂದ ಪಡೆಯುವ ವೃದ್ಯಾಪವೇತನ, ಸಂಧ್ಯಾ ಸುರಕ್ಷಾ, ವಿಕಲ ಚೇತನ, ವಿಧವಾ, ಮನಸ್ವಿನಿ, ಮೈತ್ರಿ,ಕಿಶಾನ್ ಸಮ್ಮಾನ್, ಹಾಗೂ ಸರಕಾರದ ಯೋಜನೆಗಳ ನೇರ ನಗದು ವರ್ಗಾವಣೆಗಾಗಿ “ಆಧಾರ್ ಸೀಡಿಂಗ್ “ಕ್ಯಾಂಪ್ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜನಾರ್ಧನ ಪೂಜಾರಿ, ಅಭಿವೃದ್ಧಿ ಅಧಿಕಾರಿ ನವೀನ್ ಎ, ಸದಸ್ಯರುಗಳಾದ ಗೋಪಾಲ ಶೆಟ್ಟಿ, ದಿನೇಶ್ ಮೂಲ್ಯ, ಧನಂಜಯ ಕುಲಾಲ್, ನಿಟ್ಟಡೆ- ಕುಕ್ಕೇಡಿ-ವೇಣೂರು ಅಂಚೆ ಶಾಖಾ ಪಾಲಕರಾದ ವಿಶ್ವನಾಥ ಪೂಜಾರಿ, ವಿಜಯ ಜೈನ್ ಕುಕ್ಕೇಡಿ, ಉಮೇಶ್ ವೇಣೂರು, ಪದ್ಮಾನಾಭ, ಹಾಗೂ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು. ಪಂಚಾಯತ್ ವಾಪ್ತಿಯ ಹೆಚ್ಚಿನ ಸಂಖ್ಯೆಯ ಫಲಾನುಭವಿಗಳು ಇದರ ಪ್ರಯೋಜನ ಪಡೆದುಕೊಂಡರು.

Related posts

ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ ಮತ್ತು ಕಾಲೇಜು ಕೋರ್ಸುಗಳ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

Suddi Udaya

ನೀಟ್ ಪರೀಕ್ಷೆಯಲ್ಲಿ ನ್ಯೂ ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯತ್ತಮ ಸಾಧನೆ: ಅಖಿಲ ಭಾರತ ಮಟ್ಟದಲ್ಲಿ 88ನೇ ರ್‍ಯಾಂಕ್ ಪಡೆದ ಗಣೇಶ್

Suddi Udaya

ಬೆಳ್ತಂಗಡಿ : ಸಿಎಎ ವಿರುದ್ಧ ಎಸ್‌ಡಿಪಿಐ ಪ್ರತಿಭಟನೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಸ್ಸಾಂ ಮುಖ್ಯಮಂತ್ರಿ ಗೌರವಾರ್ಪಣೆ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಸುದ್ದಿ ಜನಾಂದೋಲನ ವೇದಿಕೆಯ ಮೂಲಕ ಮತದಾರರ ಜಾಗೃತಿ ಕಾರ್ಯಕ್ರಮ: ಡಾ. ಶಿವಾನಂದ

Suddi Udaya
error: Content is protected !!