April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಿತ್ತಬಾಗಿಲು: ಭಾರಿ ಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿತ: ಅಪಾರ ಹಾನಿ

ಮಿತ್ತಬಾಗಿಲು : ಸುರಿಯುತ್ತಿರುವ ಭಾರಿ ಗಾಳಿ ಮಳೆಗೆ ಮಿತ್ತಬಾಗಿಲು ಗ್ರಾಮದ ಕೆ. ಅಬೂಬಕ್ಕರ್ ರವರ ವಾಸ್ತವ್ಯದ ಮನೆಯ ಮೇಲ್ಛಾವಣಿ ಗಾಳಿ ಮಳೆಗೆ ಕುಸಿದು ಬಿದ್ದು ಮನೆಯು ಸಂಪೂರ್ಣ ಹಾನಿಗೊಂಡ ಘಟನೆ ವರದಿಯಾಗಿದೆ.

ಮನೆಯು ಸಂಪೂರ್ಣ ಹಾನಿಯಾಗಿದ್ದು ಅಪಾರ ನಷ್ಟ ಉಂಟಾಗಿದೆ.

Related posts

ಬೆಳ್ತಂಗಡಿ ತಾಲೂಕಿನ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಚುನಾವಣಾ ಪರಿವೀಕ್ಷಕರು

Suddi Udaya

ಕೊಕ್ಕಡ ಜೇಸಿಐ ಅಧ್ಯಕ್ಷ ಜಿತೇಶ್ ಎಲ್ ಪಿರೇರಾ ರವರಿಗೆ ಅತ್ಯುತ್ತಮ ಘಟಕಾಧ್ಯಕ್ಷ ಪ್ರಶಸ್ತಿ

Suddi Udaya

ಅಳದಂಗಡಿ ಬೆಟ್ಟದ ಬಸದಿ ಅಭಿವೃದ್ಧಿಯ ಕಾರ್ಯಕ್ಕೆ ಸರಕಾರದಿಂದ ರೂ. 50ಲಕ್ಷ ಮಂಜೂರು ಸಹಕರಿಸಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರವರಿಗೆ ಆಡಳಿತ ಮಂಡಳಿಯಿಂದ ಗೌರವ

Suddi Udaya

ಮುಂಡಾಜೆ: ಸೈಂಟ್ ಮೇರಿಸ್ ಚರ್ಚ್ ನಲ್ಲಿ ಗುಡ್ ಫ್ರೈಡೆ ಆಚರಣೆ

Suddi Udaya

ಸ್ಪೀಚ್ ಕ್ರಾಪ್ಟ್ ತರಬೇತಿಯಲ್ಲಿ ಚಂದ್ರಹಾಸ ಬಳಂಜರವರಿಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಸ.ಪ್ರ.ದ. ಕಾಲೇಜಿನಲ್ಲಿ ರೋವರ್ ರೇಂಜರ್ ಹಾಗೂ ಯುವ ರೆಡ್ ಕ್ರಾಸ್ ಘಟಕದ ಚಟುವಟಿಕೆಗಳ ಉದ್ಘಾಟನೆ

Suddi Udaya
error: Content is protected !!