22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಿತ್ತಬಾಗಿಲು: ಭಾರಿ ಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿತ: ಅಪಾರ ಹಾನಿ

ಮಿತ್ತಬಾಗಿಲು : ಸುರಿಯುತ್ತಿರುವ ಭಾರಿ ಗಾಳಿ ಮಳೆಗೆ ಮಿತ್ತಬಾಗಿಲು ಗ್ರಾಮದ ಕೆ. ಅಬೂಬಕ್ಕರ್ ರವರ ವಾಸ್ತವ್ಯದ ಮನೆಯ ಮೇಲ್ಛಾವಣಿ ಗಾಳಿ ಮಳೆಗೆ ಕುಸಿದು ಬಿದ್ದು ಮನೆಯು ಸಂಪೂರ್ಣ ಹಾನಿಗೊಂಡ ಘಟನೆ ವರದಿಯಾಗಿದೆ.

ಮನೆಯು ಸಂಪೂರ್ಣ ಹಾನಿಯಾಗಿದ್ದು ಅಪಾರ ನಷ್ಟ ಉಂಟಾಗಿದೆ.

Related posts

ಉಜಿರೆ ಅರಳಿ ಮಿತ್ರ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ಪದಾಧಿಕಾರಿಗಳ ಆಯ್ಕೆ

Suddi Udaya

ಎ.28: ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಸಭಾಂಗಣದ ಉದ್ಘಾಟನೆ

Suddi Udaya

ನಿಡ್ಲೆ: ನವೋದಯ ಸ್ವಸಹಾಯ ಸಂಘದ ಮಹಿಳಾ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಅಪಘಾತದಲ್ಲಿ ಸಾವು; ನವೋದಯ ಗುಂಪಿನ ಸದಸ್ಯೆಗೆ 1 ಲಕ್ಷ ರೂ. ವಿಮೆ ಚೆಕ್ ಹಸ್ತಾಂತರ

Suddi Udaya

ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣ : ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya

ಸವಣಾಲು : ನೊಣಯ್ಯ ನಾಯ್ಕರವರ ಮನೆ ಹಿಂಭಾಗ ಗುಡ್ಡ ಕುಸಿತ: ಗ್ರಾ.ಪಂ. ನಿಂದ ಅಪಾಯಕಾರಿ ಮರ ತೆರವು

Suddi Udaya
error: Content is protected !!