24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ. ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಜರುಗಿತು, ಸಂಪನ್ಮೂಲ ವ್ಯಕ್ತಿಯಾಗಿ ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯ ಶಿಕ್ಷಕ ಬಿ ಸೋಮಶೇಖರ ಶೆಟ್ಟಿ ಯವರು ಅನೇಕ ಉದಾಹರಣೆ, ಕಥೆಗಳ ಮೂಲಕ ದುಶ್ಚಟಗಳಿಗೆ ಬಲಿ ಬೀಳದಂತೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಶಿಕ್ಷಣವೆಂದರೆ ಅಂಕ,ಸರ್ಟಿಫಿಕೇಟ್ ಮಾತ್ರವಲ್ಲ. ಅದು ವ್ಯಕ್ತಿಯ ನಡವಳಿಕೆಯಿಂದ ವ್ಯಕ್ತವಾಗಬೇಕು.


ಶಿಸ್ತು, ಶಿಕ್ಷಣದ ಅವಿಭಾಜ್ಯ ಅಂಗ . ಮನುಷ್ಯನ ಯಶಸ್ಸು ಆತನ ಆತ್ಮವಿಶ್ವಾಸವನ್ನು ಅವಲಂಬಿಸಿದೆ. ಎಲ್ಲಕ್ಕಿಂತ ಕಠಿಣವಾದದ್ದು ಸ್ವಯಂ ಬದಲಾವಣೆ. ಕ್ಷಣಿಕ ಸುಖಕಾಗಿ ಶಾಶ್ವತ ಸುಖವನ್ನು ನಾಶ ಮಾಡಿಕೊಳ್ಳಬೇಡಿ.ಉತ್ತಮ ಜೀವನ ಕೌಶಲ್ಯ ಹಾಗೂ ಜೀವನ ಮೌಲ್ಯಗಳನ್ನು ರೂಡಿಸಿಕೊಳ್ಳುವಂತೆ ವಿವರಿಸಿ ತಿಳಿಸಿದರು.


ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ವಿಭಾಗದ ಮುಖ್ಯಸ್ಥೆ ಯಾಗಿರುವ ಶ್ರೀಮತಿ ಮೇರಿಸ್ಮಿತ ವಹಿಸಿದ್ದರು. ಎಲೆಕ್ಟ್ರಾನಿಕ್ & ಕಮ್ಯುನಿಕೇಶನ್ ವಿಭಾಗದ ನಿಖಿತ್ ಡಿ ಆರ್ ನಿರೂಪಿಸಿ ನೆರವೇರಿಸಿದರು.

Related posts

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಉಪ ನಿರೀಕ್ಷಕರಾಗಿ (ಎಸ್.ಐ) ಭಡ್ತಿಗೊಂಡು, ವರ್ಗಾವಣೆಗೊಂಡ ದೇವಪ್ಪ ಎಂ. ರವರಿಗೆ ಬಿಳ್ಕೋಡುಗೆ

Suddi Udaya

ಮಡಂತ್ಯಾರು: ವರ್ತಕ ಬಂಧು ಸಹಕಾರ ಸಂಘ ಉದ್ಘಾಟನೆ

Suddi Udaya

ಕೆದ್ದುವಿನಲ್ಲಿ ಅನಾಥವಾಗಿದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya

ಮಚ್ಚಿನ: ಹಿಂದೂ ರುದ್ರ ಭೂಮಿಯ ಕಾಮಗಾರಿಗೆ ಮಂಜೂರಾದ ಅನುದಾನವನ್ನು ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೆ ಗೌಡರಿಂದ ರೂ 2.5 ಲಕ್ಷ ಹಸ್ತಾಂತರ

Suddi Udaya

ಬೆಳ್ತಂಗಡಿ ಸ.ಪ್ರ. ದರ್ಜೆ ಕಾಲೇಜಿನಲ್ಲಿ “ಉದ್ಯೋಗ ಹುಡುಕಬೇಡಿ – ಸೃಷ್ಟಿಸಿ” ಎಂಬ ವಿಷಯದ ಕುರಿತು ಕಾರ್ಯಾಗಾರ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದಿಂದ ಕ್ಷೇಮ ನಿಧಿ ಯೋಜನೆಯ 10 ನೇ ಸಹಾಯಧನ ಹಸ್ತಾಂತರ

Suddi Udaya
error: Content is protected !!