22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ. ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಜರುಗಿತು, ಸಂಪನ್ಮೂಲ ವ್ಯಕ್ತಿಯಾಗಿ ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯ ಶಿಕ್ಷಕ ಬಿ ಸೋಮಶೇಖರ ಶೆಟ್ಟಿ ಯವರು ಅನೇಕ ಉದಾಹರಣೆ, ಕಥೆಗಳ ಮೂಲಕ ದುಶ್ಚಟಗಳಿಗೆ ಬಲಿ ಬೀಳದಂತೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಶಿಕ್ಷಣವೆಂದರೆ ಅಂಕ,ಸರ್ಟಿಫಿಕೇಟ್ ಮಾತ್ರವಲ್ಲ. ಅದು ವ್ಯಕ್ತಿಯ ನಡವಳಿಕೆಯಿಂದ ವ್ಯಕ್ತವಾಗಬೇಕು.


ಶಿಸ್ತು, ಶಿಕ್ಷಣದ ಅವಿಭಾಜ್ಯ ಅಂಗ . ಮನುಷ್ಯನ ಯಶಸ್ಸು ಆತನ ಆತ್ಮವಿಶ್ವಾಸವನ್ನು ಅವಲಂಬಿಸಿದೆ. ಎಲ್ಲಕ್ಕಿಂತ ಕಠಿಣವಾದದ್ದು ಸ್ವಯಂ ಬದಲಾವಣೆ. ಕ್ಷಣಿಕ ಸುಖಕಾಗಿ ಶಾಶ್ವತ ಸುಖವನ್ನು ನಾಶ ಮಾಡಿಕೊಳ್ಳಬೇಡಿ.ಉತ್ತಮ ಜೀವನ ಕೌಶಲ್ಯ ಹಾಗೂ ಜೀವನ ಮೌಲ್ಯಗಳನ್ನು ರೂಡಿಸಿಕೊಳ್ಳುವಂತೆ ವಿವರಿಸಿ ತಿಳಿಸಿದರು.


ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ವಿಭಾಗದ ಮುಖ್ಯಸ್ಥೆ ಯಾಗಿರುವ ಶ್ರೀಮತಿ ಮೇರಿಸ್ಮಿತ ವಹಿಸಿದ್ದರು. ಎಲೆಕ್ಟ್ರಾನಿಕ್ & ಕಮ್ಯುನಿಕೇಶನ್ ವಿಭಾಗದ ನಿಖಿತ್ ಡಿ ಆರ್ ನಿರೂಪಿಸಿ ನೆರವೇರಿಸಿದರು.

Related posts

ಡಿ.17: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ‘ಕೋರಿ ಜಾತ್ರೆ’

Suddi Udaya

ಬೆನಕ ಆಸ್ಪತ್ರೆಯಿಂದ ಡಾ| ಕೇಶವ ರವರಿಗೆ ಗೌರವಾರ್ಪಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ವಿದ್ಯೇಂದ್ರತೀರ್ಥ ಶ್ರೀಪಾದರ ಭೇಟಿ

Suddi Udaya

ಶಿರ್ಲಾಲು ಸಿಎ ಬ್ಯಾಂಕಿನಿಂದ ಎಸ್.ಎಸ್.ಎಲ್.ಸಿ ಸಾಧಕ‌ ವಿದ್ಯಾರ್ಥಿನಿ ತ್ರಿಷಾರವರಿಗೆ ಸನ್ಮಾನ

Suddi Udaya

ಆ.18: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಕೆಸರು ಕಂಡೊಡು ಗೌಡೆರೆ ಗೌಜಿ-ಗಮ್ಮತ್ ಹಾಗೂ ಮಾಜಿ ಸೈನಿಕರಿಗೆ ಸನ್ಮಾನ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸಿದ್ದಕಟ್ಟೆ ಕೊಡಂಗೆ ಕಂಬಳದ ವತಿಯಿಂದ ಎಕ್ಸೆಲ್ ಕಾಲೇಜ್ ಅಧ್ಯಕ್ಷ ಸುಮಂತ್ ಕುಮಾ‌ರ್ ಜೈನ್‌ ರವರಿಗೆ ಸನ್ಮಾನ

Suddi Udaya
error: Content is protected !!