23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಶ್ರೀ ಧ. ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಜರುಗಿತು, ಸಂಪನ್ಮೂಲ ವ್ಯಕ್ತಿಯಾಗಿ ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯ ಶಿಕ್ಷಕ ಬಿ ಸೋಮಶೇಖರ ಶೆಟ್ಟಿ ಯವರು ಅನೇಕ ಉದಾಹರಣೆ, ಕಥೆಗಳ ಮೂಲಕ ದುಶ್ಚಟಗಳಿಗೆ ಬಲಿ ಬೀಳದಂತೆ ವಿದ್ಯಾರ್ಥಿಗಳಿಗೆ ತಿಳಿಸಿದರು. ಶಿಕ್ಷಣವೆಂದರೆ ಅಂಕ,ಸರ್ಟಿಫಿಕೇಟ್ ಮಾತ್ರವಲ್ಲ. ಅದು ವ್ಯಕ್ತಿಯ ನಡವಳಿಕೆಯಿಂದ ವ್ಯಕ್ತವಾಗಬೇಕು.


ಶಿಸ್ತು, ಶಿಕ್ಷಣದ ಅವಿಭಾಜ್ಯ ಅಂಗ . ಮನುಷ್ಯನ ಯಶಸ್ಸು ಆತನ ಆತ್ಮವಿಶ್ವಾಸವನ್ನು ಅವಲಂಬಿಸಿದೆ. ಎಲ್ಲಕ್ಕಿಂತ ಕಠಿಣವಾದದ್ದು ಸ್ವಯಂ ಬದಲಾವಣೆ. ಕ್ಷಣಿಕ ಸುಖಕಾಗಿ ಶಾಶ್ವತ ಸುಖವನ್ನು ನಾಶ ಮಾಡಿಕೊಳ್ಳಬೇಡಿ.ಉತ್ತಮ ಜೀವನ ಕೌಶಲ್ಯ ಹಾಗೂ ಜೀವನ ಮೌಲ್ಯಗಳನ್ನು ರೂಡಿಸಿಕೊಳ್ಳುವಂತೆ ವಿವರಿಸಿ ತಿಳಿಸಿದರು.


ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ವಿಭಾಗದ ಮುಖ್ಯಸ್ಥೆ ಯಾಗಿರುವ ಶ್ರೀಮತಿ ಮೇರಿಸ್ಮಿತ ವಹಿಸಿದ್ದರು. ಎಲೆಕ್ಟ್ರಾನಿಕ್ & ಕಮ್ಯುನಿಕೇಶನ್ ವಿಭಾಗದ ನಿಖಿತ್ ಡಿ ಆರ್ ನಿರೂಪಿಸಿ ನೆರವೇರಿಸಿದರು.

Related posts

ಡಿ.27-28: ಬರೆಂಗಾಯ ಸ.ಉ.ಹಿ.ಪ್ರಾ ಶಾಲಾ ಅಮೃತ ಮಹೋತ್ಸವ

Suddi Udaya

ಬೆಳಾಲುಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಉಚಿತ ಯೋಗ ಶಿಬಿರ

Suddi Udaya

ಅಳದಂಗಡಿ ವಿದುಷಿ ವಿದ್ಯಾಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ನಲ್ಲಿ ‘ಸಂಕ್ರಾಂತಿಗೆ ಸ್ವರ್ಣಾರಂಭ’: ಜ.9ರಿಂದ 20ರ ವರೆಗೆ ವಿಶೇಷ ಉತ್ಸವ

Suddi Udaya

ಕಲ್ಮಂಜ: ಸತ್ಯನಪಲ್ಕೆ ಎಂಬಲ್ಲಿ ಸೇತುವೆ ಮೇಲೆ ಬಿದ್ದ ಬೃಹತ್ ಗಾತ್ರದ ಮರ: ಗ್ರಾಮಸ್ಥರಿಂದ ತೆರವು ಕಾರ್ಯ

Suddi Udaya

ಆದಿವಾಸಿ ಸಮುದಾಯದ ವಿವಿಧ ಬೇಡಿಕೆಗಳನ್ನುಈಡೇರಿಸುವಂತೆ ವಿ.ಪ. ಶಾಸಕ ಬಿ.ಕೆ ಹರಿಪ್ರಸಾದ್ ರವರಿಗೆ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯಿಂದ ಮನವಿ

Suddi Udaya
error: Content is protected !!