September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅಖಿಲ ಭಾರತ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ನ ಬೆಳ್ತಂಗಡಿ ಸೆಂಟರ್ ಗೆ ರಾಷ್ಟ್ರ ಮಟ್ಟದ ಮೋಸ್ಟ್ ಗ್ರೋವಿಂಗ್ ಸೆಂಟರ್ ರನ್ನರ್ ಅಪ್ ಪ್ರಶಸ್ತಿ

ಬೆಳ್ತಂಗಡಿ : ಅಖಿಲ ಭಾರತ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ನ ಬೆಳ್ತಂಗಡಿ ಸೆಂಟರ್ ಗೆ ರಾಷ್ಟ್ರ ಮಟ್ಟದಲ್ಲಿ ಮೋಸ್ಟ್ ಗ್ರೋವಿಂಗ್ ಸೆಂಟರ್ ರನ್ನರ್ ಅಪ್ ಪ್ರಶಸ್ತಿಯನ್ನು ಹೈದರಬಾದ್ ನಲ್ಲಿ ನಡೆದ NETCON 2023 ನಲ್ಲಿ ಬೆಳ್ತಂಗಡಿ ಶಾಖೆಯ ಛೇರ್ಮನ್ ಇಂಜಿನಿಯರ್ ಜಗದೀಶ್ ಪ್ರಸಾದ್, Er. ವಿದ್ಯಾಕುಮಾರ್, Er. ವಿನೋದ್, Er. ಚೇತನ್ ಅವರು ಸ್ವೀಕರಿಸಿದರು.

ರಾಷ್ಟ್ರ ಮಟ್ಟದ ಪ್ರಶಸ್ತಿ ಸಿಕ್ಕಿರುವುದು ಬೆಳ್ತಂಗಡಿ ತಾಲೂಕಿಗೆ ಹೆಮ್ಮೆಯ ವಿಷಯವಾಗಿದೆ.150 ಇಂಜಿನಿಯರ್ ಗಳನ್ನೊಳಗೊಂಡ ಬೆಳ್ತಂಗಡಿ ಸೆಂಟರ್ ತನ್ನ ಕ್ಷೇತ್ರದಲ್ಲಿ ಉತ್ತಮ ಕೆಲಸಗಳನ್ನು ಮಾಡುತ್ತಾ ಸಮಾಜಮುಖಿ ಚಿಂತನೆಗಳೊಂದಿಗೆ ಉತ್ತಮ ಕಾರ್ಯಗಳನ್ನು ಮಾಡುತ್ತಿರುವುದು ಶ್ಲಾಘನೀಯ.

2023-25 ಸಾಲಿನ ಅವಧಿಯಲ್ಲಿ ಕಾರ್ಯದರ್ಶಿಯಾಗಿ Er.ಚೇತನ್ ಕೋಶಾಧಿಕಾರಿಯಾಗಿ Er.ಕೇಶವ ಕಾರ್ಯನಿರ್ವಹಿಸುತ್ತಿದ್ದಾರೆ.

Related posts

ಕುಚ್ಚಲು ಅಕ್ಕಿ ವಿತರಣೆಗೆ ಒತ್ತಾಯಿಸಿ ನ್ಯಾಯಬೆಲೆ ಅಂಗಡಿಗಳ ಮುಂದೆ ಎಸ್‌ಡಿಪಿಐ ಸಾಂಕೇತಿಕ ಪ್ರತಿಭಟನೆ

Suddi Udaya

ಧರ್ಮಸ್ಥಳಕ್ಕೆ ಬಂದ ವ್ಯಕ್ತಿ ನಾಪತ್ತೆ: ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಕಾಯರ್ತಡ್ಕ ಸ.ಹಿ.ಪ್ರಾ. ಶಾಲೆಯಲ್ಲಿ ನೂತನ ಎರಡು ತರಗತಿ ಕೊಠಡಿಗಳ ಶಿಲಾನ್ಯಾಸ ಹಾಗೂ ಸ್ಮಾರ್ಟ್ ಟಿವಿ ಉದ್ಘಾಟನೆ

Suddi Udaya

ಜ.14-20: ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಕರಾಟೆ ಚಾಂಪಿಯನ್‌ಶಿಪ್: ಮುಹಮ್ಮದ್ ಹುಝೈರ್ ಕುಮಿಟೆ ವಿಭಾಗದಲ್ಲಿ ಪ್ರಥಮ, ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನ

Suddi Udaya
error: Content is protected !!