September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶುಭಾರಂಭ

ಉಜಿರೆ: ಟಾಟ ಇಂಡಿಕ್ಯಾಶ್ ಎಟಿಎಂ ಸೇವೆ ಶುಭಾರಂಭ

ಉಜಿರೆಯ ಟಿಬಿ ಕ್ರಾಸ್ ಕೆ ಎಮ್ ಜೆ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಪ್ರಾರಂಭಗೊಂಡ ಟಾಟ ಇಂಡಿಕ್ಯಾಶ್ ಎಟಿಎಂ (ATM) ಸೇವೆ, ಶುಭಾರಂಭಗೊಂಡಿದೆ.

ಮಾಲಕರಾದ ಮುಹಮ್ಮದ್ ಸಅದಿ, ಪ್ರಾಸ್ತಾವಿಕ ಭಾಷಣದಲ್ಲಿ ಪರಿಸರದ ಜನರ ಬಹುಕಾಲದ ಕನಸು ನನಸಾಗಿದೆ. ಇದರಿಂದ ಸಾರ್ವಜನಿಕರಿಗೆ ಬಹಳ ಅನುಕೂಲವಾಗಲಿದೆ ಹಾಗೂ ಇದರ ಅಗತ್ಯತೆಯ ಬಗ್ಗೆ ವಿವರಿಸಿದರು.

ಸೆಯದ್ ಇಸ್ಮಾಯೀಲ್ ಅಲ್ ಹಾದಿ ತಂಗಳ್, ಪ್ರಾರ್ಥನೆ ನಡೆಸಿದರು.

ಎಕ್ಸಿಸ್ ಬ್ಯಾಂಕ್ ಮ್ಯಾನೇಜರ್ ಮುರಳಿ ಎನ್ ಭಟ್. ಉದ್ಘಾಟಿಸಿದರು.

ಎಸ್.ಎಂ. ತಂಗಳ್, ಸೂಫಿ ಹಾಜಿ, ಸುಮಂತ್ ಶೆಟ್ಟಿ, ಮುಹಮ್ಮದ್ ಹನೀಫ್ ಉಪಾಧ್ಯಕ್ಷರು ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ,ಟಿ.ಜೆ ಮೋರಸ್., ಮುಹಮ್ಮದ್ ಮಂಸೂರ್ ಎಂಕೆ, ಟೆಲಿವರ್ಕ್ಸ್ BSNL. ಸಲೀಂ, ಲಾಯಿಲ ಪಂಚಾಯತ್ ಸದಸ್ಯರು, ಸಾಹುಲ್ ಹಮೀದ್, ಇಬ್ರಾಹಿಂ ಹಾಜಿ, ಬಿ ಎಮ್ ಹುಸನಬ್ಬ, ಪ್ರಶಾಂತ್ ಶೆಟ್ಟಿ, ಜೆಯಿಸನ್ ಮೋರಸ್, ಇಸ್ಮಾಯಿಲ್ ಕಾಶಿಬೆಟ್ಟು, ಮುಹಮ್ಮದ್ ಮತ್ತು ಅನೇಕ ಗಣ್ಯರು ಉಪಸ್ಥಿತರಿದ್ದರು.

Related posts

ಸ್ವಂತ ಖರ್ಚಿನಲ್ಲಿ ಸಾರ್ವಜನಿಕ ರಸ್ತೆಯ ದುರಸ್ತಿ; ವೇಣೂರು ಗ್ರಾ.ಪಂ. ಸದಸ್ಯರ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ

Suddi Udaya

ಚಂದ್ರಯಾನ-3 ಯಶಸ್ವಿಯಾಗಿದ್ದಕ್ಕೆ ಶುಭ ಹಾರೈಸಿದ ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya

ಇಂದಬೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಡಾಜೆ ಪ್ರಾ.ಕೃ.ಪ.ಸ. ಸಂಘದ ನೂತನ ವಾಸ್ತವ್ಯದ ಮನೆ, ಸಭಾಭವನ ಉದ್ಘಾಟನೆ

Suddi Udaya

ಇನ್ವರ್ಟರ್ ಕೇಳಲು ಬಂದವರಿಂದ ಮನೆಯಂಗಳಕ್ಕೆ ಅಕ್ರಮ ಪ್ರವೇಶ ಕಬ್ಬಿಣದ ರಾಡ್‌ನಿಂದ ಹಲ್ಲೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ : ಭಯ ಭೀತರಾದ ವಾಹನ ಸವಾರರು

Suddi Udaya
error: Content is protected !!