July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶುಭಾರಂಭ

ಉಜಿರೆ: ಟಾಟ ಇಂಡಿಕ್ಯಾಶ್ ಎಟಿಎಂ ಸೇವೆ ಶುಭಾರಂಭ

ಉಜಿರೆಯ ಟಿಬಿ ಕ್ರಾಸ್ ಕೆ ಎಮ್ ಜೆ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಪ್ರಾರಂಭಗೊಂಡ ಟಾಟ ಇಂಡಿಕ್ಯಾಶ್ ಎಟಿಎಂ (ATM) ಸೇವೆ, ಶುಭಾರಂಭಗೊಂಡಿದೆ.

ಮಾಲಕರಾದ ಮುಹಮ್ಮದ್ ಸಅದಿ, ಪ್ರಾಸ್ತಾವಿಕ ಭಾಷಣದಲ್ಲಿ ಪರಿಸರದ ಜನರ ಬಹುಕಾಲದ ಕನಸು ನನಸಾಗಿದೆ. ಇದರಿಂದ ಸಾರ್ವಜನಿಕರಿಗೆ ಬಹಳ ಅನುಕೂಲವಾಗಲಿದೆ ಹಾಗೂ ಇದರ ಅಗತ್ಯತೆಯ ಬಗ್ಗೆ ವಿವರಿಸಿದರು.

ಸೆಯದ್ ಇಸ್ಮಾಯೀಲ್ ಅಲ್ ಹಾದಿ ತಂಗಳ್, ಪ್ರಾರ್ಥನೆ ನಡೆಸಿದರು.

ಎಕ್ಸಿಸ್ ಬ್ಯಾಂಕ್ ಮ್ಯಾನೇಜರ್ ಮುರಳಿ ಎನ್ ಭಟ್. ಉದ್ಘಾಟಿಸಿದರು.

ಎಸ್.ಎಂ. ತಂಗಳ್, ಸೂಫಿ ಹಾಜಿ, ಸುಮಂತ್ ಶೆಟ್ಟಿ, ಮುಹಮ್ಮದ್ ಹನೀಫ್ ಉಪಾಧ್ಯಕ್ಷರು ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ,ಟಿ.ಜೆ ಮೋರಸ್., ಮುಹಮ್ಮದ್ ಮಂಸೂರ್ ಎಂಕೆ, ಟೆಲಿವರ್ಕ್ಸ್ BSNL. ಸಲೀಂ, ಲಾಯಿಲ ಪಂಚಾಯತ್ ಸದಸ್ಯರು, ಸಾಹುಲ್ ಹಮೀದ್, ಇಬ್ರಾಹಿಂ ಹಾಜಿ, ಬಿ ಎಮ್ ಹುಸನಬ್ಬ, ಪ್ರಶಾಂತ್ ಶೆಟ್ಟಿ, ಜೆಯಿಸನ್ ಮೋರಸ್, ಇಸ್ಮಾಯಿಲ್ ಕಾಶಿಬೆಟ್ಟು, ಮುಹಮ್ಮದ್ ಮತ್ತು ಅನೇಕ ಗಣ್ಯರು ಉಪಸ್ಥಿತರಿದ್ದರು.

Related posts

ಕಾಶಿಬೆಟ್ಟು ನಿವಾಸಿ ಶತಾಯುಷಿ ಚೆಲುವಮ್ಮ ನಿಧನ

Suddi Udaya

ಮಾರಾಟ ತೆರಿಗೆ ಹೆಚ್ಚಿಸಿ ಪೆಟ್ರೋಲ್ ಡೀಸಿಲ್ ದರ ಏರಿಸಿದ‌ ರಾಜ್ಯದ ಕಾಂಗ್ರೇಸ್ ಸರಕಾರದ ನಡೆ ಖಂಡನೀಯ ಸಿಪಿಐಎಂ ಬೆಳ್ತಂಗಡಿ ತಾಲೂಕು ಮುಖಂಡ ನ್ಯಾಯವಾದಿ ಬಿ.ಎಂ.ಭಟ್

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ಬಟ್ಲಡ್ಕ ಯುನಿಟ್ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಜೂ.21: ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ವಾಣಿಜ್ಯ ಕಟ್ಟಡ ‘ಉನ್ನತಿ’ ಉದ್ಘಾಟನೆ

Suddi Udaya

ಉಜಿರೆ: ಆಟೋರಿಕ್ಷಾ ಜಖಂ ಆದ ವಿಚಾರದಲ್ಲಿ ಪರಿಹಾರಕ್ಕಾಗಿ ಅನುಮತಿ ಪಡೆಯದೆ ಸಾರ್ವಜನಿಕ ರಸ್ತೆಯಲ್ಲಿ ಕೂತು ವಾಹನ ಸಂಚಾರಕ್ಕೆ ತಡೆಒಡ್ಡಿ ಜನಸಂಚಾರಕ್ಕೆ ಅಡ್ಡಿ ಉಂಟುಮಾಡಿದವರ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!