23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಡಂಗಡಿ: ಮುನಿಶ್ರೀ 108 ದಿವ್ಯಸಾಗರ ಮಹಾರಾಜರ ಭವ್ಯ ಚಾತುರ್ಮಾಸ

ಪಡಂಗಡಿ: ಪರಮ ಪೂಜ್ಯ “ಧಾನ್ಯ ದಿವಾಕರ ಮುನಿಶ್ರೀ 108 ಜೈಕೀರ್ತಿ ಮಹಾರಾಜರ ಪರಮ ಶಿಷ್ಯ ಪರಮ ಪೂಜ್ಯ ಮುನಿಶ್ರೀ 108 ದಿವ್ಯಸಾಗರ ಮಹಾರಾಜರು.ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿ ಪಡಂಗಡಿಯಲ್ಲಿ ಜು.9 ರಿಂದ ನ.12 ಭವ್ಯ ಚಾತುರ್ಮಾಸ ವರ್ಷಯೋಗ ನಡೆಸಲಿದ್ದಾರೆ.

ದ.ಕ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಜೈನ ಮುನಿಗಳು ಈ ವರ್ಷ ಪಡಂಗಡಿ ಬಸದಿಯಲ್ಲಿ ಚಾತುರ್ಮಾಸ ವೃತವನ್ನು ಆಚರಿಸುತ್ತಿದ್ದಾರೆ.ಈ ವೇಳೆ ಆಶೀರ್ವಚನ ನೀಡಿ ಸ್ವಾಮಿಗಳು ಜೈನ ಮುನಿ ಹತ್ಯೆಖಂಡಿಸಿ ದೇಶವೇ ಕಂಬನಿ ಮಿಡಿದಿದೆ.ಜೈನ ಧರ್ಮಕ್ಕೆ ಸಂಕಟವಾಗಿದೆ. ಚಾತುರ್ಮಾಸ ದಲ್ಲಿ ನಮಗೆ ಜೀವನದಲ್ಲಿ ಪರಿವರ್ತನೆಯಾಗುತ್ತದೆ. ಪಡಂಗಡಿಯಲ್ಲಿ ಧರ್ಮ ನೆಲೆಯಾಗಿದೆ. ಇಲ್ಲಿ ಶಾಂತಿ ನೆಮ್ಮದಿ ನೆಲೆ ನಿಂತಿದೆ ಇಲ್ಲಿನ ಜನ ಭಕ್ತಿ ಹೆಚ್ಚಾಗಿದೆ ಅದ್ದರಿಂದ ಧರ್ಮ ಸಂಚಯನ ಹೆಚ್ಚಿದೆ, ಆಕರ್ಷಣೆ ಇದೆ ಎಂದು ಹೇಳಿದರು.

ಇನ್ನೂ 4 ತಿಂಗಳ ಕಾಲ ಪಡಂಗಡಿಯಲ್ಲಿ ಚಾತುರ್ಮಾಸ ವೃತವನ್ನು ಕೈಗೊಳ್ಳಲಿದ್ದಾರೆ.ಈ ಸಂದರ್ಭದಲ್ಲಿ ಬಸದಿಯ ಪ್ರಮುಖರು ಜೈನ ಸಮುದಾಯದ ಪ್ರಮುಖರು ಉಪಸ್ಥಿತರಿದ್ದರು.

Related posts

ಮಚ್ಚಿನ: ಉಚಿತ ವೈದ್ಯಕೀಯ ಹಾಗೂ ದಂತ ತಪಾಸಣಾ ಶಿಬಿರ

Suddi Udaya

ಎಕ್ಸೆಲ್ ಬೆಳಕು ಯೋಜನೆಯಡಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದಲ್ಲಿ ಶಿಕ್ಷಣ:ಎಕ್ಸೆಲ್ ಶಾಲೆಗಳಲ್ಲಿ ಆರನೆಯ ತರಗತಿಯ ಹಂತದಿಂದಲೇ ಮೆಡಿಕಲ್ ಹಾಗೂ ಐಐಟಿ ಫೌಂಡೇಶನ್ ಕೋರ್ಸ್:ಮಧ್ಯಾಹ್ನದ ಊಟದ ಜೊತೆಗೆ ತಾಲೂಕಿನ ಎಲ್ಲಾ ಭಾಗಗಳಿಂದ ಸ್ಕೂಲ್ ಬಸ್ ವ್ಯವಸ್ಥೆ: ಸುಮಂತ್ ಕುಮಾರ್ ಜೈನ್

Suddi Udaya

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವ

Suddi Udaya

ಉಜಿರೆ ಎಸ್ ಡಿ ಎಂ ಮಹಿಳಾ ಐ.ಟಿ.ಐ. ನಲ್ಲಿ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪಟ್ಟಣದಲ್ಲಿ ನಿಲ್ಲದ ಚಿರತೆ ಹಾವಳಿ: ದಾಳಿಗೆ ಸುದೆಮುಗೇರುವಿನಲ್ಲಿ ನಾಯಿ ಬಲಿ

Suddi Udaya

ಧರ್ಮಸ್ಥಳ, ವೇಣೂರು, ಬೆಳ್ತಂಗಡಿ ನಕ್ಸಲ್ ಪ್ರಕರಣ: ನಕ್ಸಲ್ ಬಿ.ಜಿ.ಕೃಷ್ಣಮೂರ್ತಿ, ಸಾವಿತ್ರಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya
error: Content is protected !!