September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಡಂಗಡಿ: ಮುನಿಶ್ರೀ 108 ದಿವ್ಯಸಾಗರ ಮಹಾರಾಜರ ಭವ್ಯ ಚಾತುರ್ಮಾಸ

ಪಡಂಗಡಿ: ಪರಮ ಪೂಜ್ಯ “ಧಾನ್ಯ ದಿವಾಕರ ಮುನಿಶ್ರೀ 108 ಜೈಕೀರ್ತಿ ಮಹಾರಾಜರ ಪರಮ ಶಿಷ್ಯ ಪರಮ ಪೂಜ್ಯ ಮುನಿಶ್ರೀ 108 ದಿವ್ಯಸಾಗರ ಮಹಾರಾಜರು.ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿ ಪಡಂಗಡಿಯಲ್ಲಿ ಜು.9 ರಿಂದ ನ.12 ಭವ್ಯ ಚಾತುರ್ಮಾಸ ವರ್ಷಯೋಗ ನಡೆಸಲಿದ್ದಾರೆ.

ದ.ಕ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಜೈನ ಮುನಿಗಳು ಈ ವರ್ಷ ಪಡಂಗಡಿ ಬಸದಿಯಲ್ಲಿ ಚಾತುರ್ಮಾಸ ವೃತವನ್ನು ಆಚರಿಸುತ್ತಿದ್ದಾರೆ.ಈ ವೇಳೆ ಆಶೀರ್ವಚನ ನೀಡಿ ಸ್ವಾಮಿಗಳು ಜೈನ ಮುನಿ ಹತ್ಯೆಖಂಡಿಸಿ ದೇಶವೇ ಕಂಬನಿ ಮಿಡಿದಿದೆ.ಜೈನ ಧರ್ಮಕ್ಕೆ ಸಂಕಟವಾಗಿದೆ. ಚಾತುರ್ಮಾಸ ದಲ್ಲಿ ನಮಗೆ ಜೀವನದಲ್ಲಿ ಪರಿವರ್ತನೆಯಾಗುತ್ತದೆ. ಪಡಂಗಡಿಯಲ್ಲಿ ಧರ್ಮ ನೆಲೆಯಾಗಿದೆ. ಇಲ್ಲಿ ಶಾಂತಿ ನೆಮ್ಮದಿ ನೆಲೆ ನಿಂತಿದೆ ಇಲ್ಲಿನ ಜನ ಭಕ್ತಿ ಹೆಚ್ಚಾಗಿದೆ ಅದ್ದರಿಂದ ಧರ್ಮ ಸಂಚಯನ ಹೆಚ್ಚಿದೆ, ಆಕರ್ಷಣೆ ಇದೆ ಎಂದು ಹೇಳಿದರು.

ಇನ್ನೂ 4 ತಿಂಗಳ ಕಾಲ ಪಡಂಗಡಿಯಲ್ಲಿ ಚಾತುರ್ಮಾಸ ವೃತವನ್ನು ಕೈಗೊಳ್ಳಲಿದ್ದಾರೆ.ಈ ಸಂದರ್ಭದಲ್ಲಿ ಬಸದಿಯ ಪ್ರಮುಖರು ಜೈನ ಸಮುದಾಯದ ಪ್ರಮುಖರು ಉಪಸ್ಥಿತರಿದ್ದರು.

Related posts

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಕೊಯ್ಯೂರು ಕೃಷಿ ಭೂಮಿಯೊಳಗೆ ಅರಣ್ಯ ಇಲಾಖೆಯಿಂದ ಕಲ್ಲಿನ ಗುಪ್ಪೆ: ಕೃಷಿಕರಲ್ಲಿ ಆತಂಕ

Suddi Udaya

ಮಲವಂತಿಗೆ : ಕಜಕ್ಕೆ ಸ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಗೆ ಪೆನ್ನು ವಿತರಣೆ

Suddi Udaya

ಮದ್ದಡ್ಕ: ಬೈಕ್ ಮತ್ತು ಸ್ಕೂಟಿ ಅಪಘಾತ

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!