July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಡಂಗಡಿ: ಮುನಿಶ್ರೀ 108 ದಿವ್ಯಸಾಗರ ಮಹಾರಾಜರ ಭವ್ಯ ಚಾತುರ್ಮಾಸ

ಪಡಂಗಡಿ: ಪರಮ ಪೂಜ್ಯ “ಧಾನ್ಯ ದಿವಾಕರ ಮುನಿಶ್ರೀ 108 ಜೈಕೀರ್ತಿ ಮಹಾರಾಜರ ಪರಮ ಶಿಷ್ಯ ಪರಮ ಪೂಜ್ಯ ಮುನಿಶ್ರೀ 108 ದಿವ್ಯಸಾಗರ ಮಹಾರಾಜರು.ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿ ಪಡಂಗಡಿಯಲ್ಲಿ ಜು.9 ರಿಂದ ನ.12 ಭವ್ಯ ಚಾತುರ್ಮಾಸ ವರ್ಷಯೋಗ ನಡೆಸಲಿದ್ದಾರೆ.

ದ.ಕ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಜೈನ ಮುನಿಗಳು ಈ ವರ್ಷ ಪಡಂಗಡಿ ಬಸದಿಯಲ್ಲಿ ಚಾತುರ್ಮಾಸ ವೃತವನ್ನು ಆಚರಿಸುತ್ತಿದ್ದಾರೆ.ಈ ವೇಳೆ ಆಶೀರ್ವಚನ ನೀಡಿ ಸ್ವಾಮಿಗಳು ಜೈನ ಮುನಿ ಹತ್ಯೆಖಂಡಿಸಿ ದೇಶವೇ ಕಂಬನಿ ಮಿಡಿದಿದೆ.ಜೈನ ಧರ್ಮಕ್ಕೆ ಸಂಕಟವಾಗಿದೆ. ಚಾತುರ್ಮಾಸ ದಲ್ಲಿ ನಮಗೆ ಜೀವನದಲ್ಲಿ ಪರಿವರ್ತನೆಯಾಗುತ್ತದೆ. ಪಡಂಗಡಿಯಲ್ಲಿ ಧರ್ಮ ನೆಲೆಯಾಗಿದೆ. ಇಲ್ಲಿ ಶಾಂತಿ ನೆಮ್ಮದಿ ನೆಲೆ ನಿಂತಿದೆ ಇಲ್ಲಿನ ಜನ ಭಕ್ತಿ ಹೆಚ್ಚಾಗಿದೆ ಅದ್ದರಿಂದ ಧರ್ಮ ಸಂಚಯನ ಹೆಚ್ಚಿದೆ, ಆಕರ್ಷಣೆ ಇದೆ ಎಂದು ಹೇಳಿದರು.

ಇನ್ನೂ 4 ತಿಂಗಳ ಕಾಲ ಪಡಂಗಡಿಯಲ್ಲಿ ಚಾತುರ್ಮಾಸ ವೃತವನ್ನು ಕೈಗೊಳ್ಳಲಿದ್ದಾರೆ.ಈ ಸಂದರ್ಭದಲ್ಲಿ ಬಸದಿಯ ಪ್ರಮುಖರು ಜೈನ ಸಮುದಾಯದ ಪ್ರಮುಖರು ಉಪಸ್ಥಿತರಿದ್ದರು.

Related posts

ವಿಜ್ಞಾನ ವಿಭಾಗದಲ್ಲಿ 597 ಅಂಕ ಗಳಿಸಿದ ಕೊಕ್ಕಡದ ಅನಘ ಕೆ.

Suddi Udaya

ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಬೆಹರಿನ್ ಇಂಡಿಯಾ ಇಂಟರ್ ನ್ಯಾಷನಲ್ ಅವಾರ್ಡ್ ಪ್ರದಾನ

Suddi Udaya

ಗುರುವಾಯನಕೆರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರ ಭಾರತಿಗೆ ಜಯ

Suddi Udaya

ಕಕ್ಕಿಂಜೆ ಮುಹ್ಯುದ್ದೀನ್ ಜುಮ್ಮಾ ಮಸ್ಜಿದ್ ಆಡಳಿತ ಸಮಿತಿಗೆ ಆಯ್ಕೆ

Suddi Udaya

ಎಸ್. ಡಿ.ಎಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೌರತ್ವ ತರಬೇತಿ ಶಿಬಿರ ಉದ್ಘಾಟನಾ ಸಮಾರಂಭ

Suddi Udaya

ಸಂಬೋಳ್ಯ ನಿವಾಸಿ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ: ಶೀಘ್ರ ತನಿಖೆಗಾಗಿ ಗೃಹ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya
error: Content is protected !!