23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಡಂಗಡಿ: ಮುನಿಶ್ರೀ 108 ದಿವ್ಯಸಾಗರ ಮಹಾರಾಜರ ಭವ್ಯ ಚಾತುರ್ಮಾಸ

ಪಡಂಗಡಿ: ಪರಮ ಪೂಜ್ಯ “ಧಾನ್ಯ ದಿವಾಕರ ಮುನಿಶ್ರೀ 108 ಜೈಕೀರ್ತಿ ಮಹಾರಾಜರ ಪರಮ ಶಿಷ್ಯ ಪರಮ ಪೂಜ್ಯ ಮುನಿಶ್ರೀ 108 ದಿವ್ಯಸಾಗರ ಮಹಾರಾಜರು.ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿ ಪಡಂಗಡಿಯಲ್ಲಿ ಜು.9 ರಿಂದ ನ.12 ಭವ್ಯ ಚಾತುರ್ಮಾಸ ವರ್ಷಯೋಗ ನಡೆಸಲಿದ್ದಾರೆ.

ದ.ಕ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಜೈನ ಮುನಿಗಳು ಈ ವರ್ಷ ಪಡಂಗಡಿ ಬಸದಿಯಲ್ಲಿ ಚಾತುರ್ಮಾಸ ವೃತವನ್ನು ಆಚರಿಸುತ್ತಿದ್ದಾರೆ.ಈ ವೇಳೆ ಆಶೀರ್ವಚನ ನೀಡಿ ಸ್ವಾಮಿಗಳು ಜೈನ ಮುನಿ ಹತ್ಯೆಖಂಡಿಸಿ ದೇಶವೇ ಕಂಬನಿ ಮಿಡಿದಿದೆ.ಜೈನ ಧರ್ಮಕ್ಕೆ ಸಂಕಟವಾಗಿದೆ. ಚಾತುರ್ಮಾಸ ದಲ್ಲಿ ನಮಗೆ ಜೀವನದಲ್ಲಿ ಪರಿವರ್ತನೆಯಾಗುತ್ತದೆ. ಪಡಂಗಡಿಯಲ್ಲಿ ಧರ್ಮ ನೆಲೆಯಾಗಿದೆ. ಇಲ್ಲಿ ಶಾಂತಿ ನೆಮ್ಮದಿ ನೆಲೆ ನಿಂತಿದೆ ಇಲ್ಲಿನ ಜನ ಭಕ್ತಿ ಹೆಚ್ಚಾಗಿದೆ ಅದ್ದರಿಂದ ಧರ್ಮ ಸಂಚಯನ ಹೆಚ್ಚಿದೆ, ಆಕರ್ಷಣೆ ಇದೆ ಎಂದು ಹೇಳಿದರು.

ಇನ್ನೂ 4 ತಿಂಗಳ ಕಾಲ ಪಡಂಗಡಿಯಲ್ಲಿ ಚಾತುರ್ಮಾಸ ವೃತವನ್ನು ಕೈಗೊಳ್ಳಲಿದ್ದಾರೆ.ಈ ಸಂದರ್ಭದಲ್ಲಿ ಬಸದಿಯ ಪ್ರಮುಖರು ಜೈನ ಸಮುದಾಯದ ಪ್ರಮುಖರು ಉಪಸ್ಥಿತರಿದ್ದರು.

Related posts

ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ, ಶೈಕ್ಷಣಿಕ ನಿಧಿ ವಿತರಣೆ

Suddi Udaya

ನಾಲ್ಕೂರು: ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಗಾತ್ರದ ಮರ, ತುಂಡಾಗಿ ಬಿದ್ದ ವಿದ್ಯುತ್ ಕಂಬ: ತೆರವು ಕಾರ್ಯಾಚರಣೆಯಲ್ಲಿ ಗ್ರಾಮಸ್ಥರು ಭಾಗಿ

Suddi Udaya

ಉಜಿರೆಯ ಖಾಸಗಿ ಲಾಡ್ಜ್ ನಲ್ಲಿ ವ್ಯಕ್ತಿ ಆತ್ಮಹತ್ಯೆ

Suddi Udaya

ಚಾರ್ಮಾಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಕೊಕ್ಕಡ ಡೇವಿಡ್ ಜೈಮಿ ರವರ ಮನೆಗೆ ಡೆಪ್ಯೂಟಿ ರಬ್ಬರ್ ಪ್ರೊಡಕ್ಷನ್ ಕಮೀಷನರ್ ಭೇಟಿ

Suddi Udaya

ಕೇಳ್ತಾಜೆ ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಬಕ್ರೀದ್ ಆಚರಣೆ

Suddi Udaya
error: Content is protected !!