30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಚ್ಚಿನ ಗ್ರಾ.ಪಂ.ನಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭಾವಿಗಳಿಗೆ ನೋಂದಾವಣೆ ಪತ್ರ ವಿತರಣೆ

ಮಚ್ಚಿನ ಗ್ರಾಮ ಪಂಚಾಯತ್ ಮಹಿಳೆಯರ ಸಬಲೀಕರಣ ಮಹತ್ತರದ ಗೃಹಲಕ್ಷ್ಮಿ ಯೋಜನೆಯ ಫಲಾನುಭಾವಿಗಳಿಗೆ ನೋಂದಾವಣೆ ಪತ್ರವನ್ನು ಮಚ್ಚಿನ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೌರಿಶಂಕರ್ ಫಲಾನುಭವಿಗಳಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಕಾರ್ಯದರ್ಶಿ ಸಂಜೀವ ಪಂಚಾಯತ್ ಸಿಬ್ಬಂದಿಗಳಾದ ಶ್ರೀಮತಿ ವತ್ಸಲ, ಶ್ರೀಮತಿ ಕವಿತಾ, ಶ್ರೀಮತಿ ಭವ್ಯ, ಸಚಿನ್ ಕುಲಾಲ್, ಶ್ರೀಮತಿ ಗುಣವತಿ ಉಪಸ್ಥಿತರಿದ್ದರು.

Related posts

ಪ್ರಕೃತಿಯ ವಿಸ್ಮಯ: ತೊತಪುರಿ ಮಾವಿನ ಕಾಯಿಯಂತೆ ಕಂಡು ಬಂದ ಪಪ್ಪಾಯಿ ಹಣ್ಣು

Suddi Udaya

ಕವನ ವಾಚನ ಸ್ಪರ್ಧೆ: ಎಲ್ ಸಿ ಆರ್ ಪದವಿ ಕಾಲೇಜು ವಿದ್ಯಾರ್ಥಿನಿ ನವ್ಯ ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿ ಯುವ ಕಾಂಗ್ರೆಸ್ ನಗರ ಸಮಿತಿಯ ನೂತನ ಅಧ್ಯಕ್ಷರಾಗಿ ಸುದರ್ಶನ್ ಶೆಟ್ಟಿ ನೇಮಕ

Suddi Udaya

ಶಿಶಿಲ ಗ್ರಾಮದ ಸೇಸಪ್ಪ ಮಲೆಕುಡಿಯ ರವರ ಮನೆಗೆ ಮರ ಬಿದ್ದು ಅಪಾರ ಹಾನಿ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ವಿಶೇಷ ಗ್ರಾಮ ಸಭೆ

Suddi Udaya

ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘದಿಂದ ಶ್ರೀ ಮಹಾಭಾರತ ಸರಣಿ ತಾಳಮದ್ದಳೆ, ಸನ್ಮಾನ

Suddi Udaya
error: Content is protected !!