July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಲಾಯಿಲ ಗ್ರಾ.ಪಂ.ನಲ್ಲಿ ಸ್ವಚ್ಛತಾ ಸಿಬ್ಬಂದಿಗಳಿಗೆ ರೈನ್ ಕೋಟ್ ಹಾಗೂ ಕೊಡೆ ವಿತರಣೆ

ಲಾಯಿಲ: ಲಾಯಿಲ ಗ್ರಾಮ ಪಂಚಾಯತ್ ಸ್ವಚ್ಛತಾ ಸಿಬ್ಬಂದಿಗಳಿಗೆ ಹಾಗೂ ಪಂಪು ಚಾಲಕರಿಗೆ ಕುಡಿಯುವ ನೀರಿನ ಬಿಲ್ಲು ವಸೂಲಿಗರಿಗೆ ಗ್ರಾಮ ಪಂಚಾಯತ್ ವತಿಯಿಂದ ರೈನ್ ಕೋಟ್ ಹಾಗೂ ಕೊಡೆಯನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು ಆಶಾ ಸಾಲ್ದಾನ ಉಪಾಧ್ಯಕ್ಷರಾದ ಗಣೇಶ್ ಆರ್, ಪಂಚಾಯತ್ ಅಭಿವೃದ್ದಿ ಅಧಿಕಾರಿ ಶ್ರೀನಿವಾಸ ಡಿಪಿ, ಲೆಕ್ಕಸಹಾಯಕರಾದ ಸುಪ್ರಿತಾ ಎಸ್ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯರುಗಳಾದ ಅರವಿಂದ ಕುಮಾರ್, ಸುಗಂಧಿ, ದಿನೇಶ್ ಶೆಟ್ಟಿ, ಪ್ರಸಾದ್ ಶೆಟ್ಟಿ, ಮಹೇಶ್, ಚಿದಾನಂದ ಶೆಟ್ಟಿ, ರಜನಿ, ಜಯಂತಿ, ಹರಿಕೃಷ್ಣ, ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಪ್ರಸಿದ್ದ ಗುಜರಾತ್ ಉದ್ಯಮಿ,ದಾನಿ,ಪಾಲಬೆ ಶೇಖರ್ ದೇವಾಡಿಗ ದಂಪತಿಯಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ನಂದಾದೀಪ ಸಮರ್ಪಣೆ

Suddi Udaya

ಮಾರಾಟ ತೆರಿಗೆ ಹೆಚ್ಚಿಸಿ ಪೆಟ್ರೋಲ್ ಡೀಸಿಲ್ ದರ ಏರಿಸಿದ‌ ರಾಜ್ಯದ ಕಾಂಗ್ರೇಸ್ ಸರಕಾರದ ನಡೆ ಖಂಡನೀಯ ಸಿಪಿಐಎಂ ಬೆಳ್ತಂಗಡಿ ತಾಲೂಕು ಮುಖಂಡ ನ್ಯಾಯವಾದಿ ಬಿ.ಎಂ.ಭಟ್

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ನೆರಿಯ ಆಲಂಗಾಯಿಗೆ ರೂ.5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ವಾಲ್ಮೀಕಿ ಆಶ್ರಮ ಶಾಲೆಗೆ ಶಿಲಾನ್ಯಾಸ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕೊಕ್ಕಡ ವಲಯದಲ್ಲಿ ಸಿದ್ಧಿವಿನಾಯಕ ಹೊಸ ಸಂಘ ರಚನೆ

Suddi Udaya

ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಚಂದ್ರ ಜೈನ್ ನೇಮಕ

Suddi Udaya
error: Content is protected !!