24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶುಭಾರಂಭ

ಉಜಿರೆ: ಟಾಟ ಇಂಡಿಕ್ಯಾಶ್ ಎಟಿಎಂ ಸೇವೆ ಶುಭಾರಂಭ

ಉಜಿರೆಯ ಟಿಬಿ ಕ್ರಾಸ್ ಕೆ ಎಮ್ ಜೆ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಪ್ರಾರಂಭಗೊಂಡ ಟಾಟ ಇಂಡಿಕ್ಯಾಶ್ ಎಟಿಎಂ (ATM) ಸೇವೆ, ಶುಭಾರಂಭಗೊಂಡಿದೆ.

ಮಾಲಕರಾದ ಮುಹಮ್ಮದ್ ಸಅದಿ, ಪ್ರಾಸ್ತಾವಿಕ ಭಾಷಣದಲ್ಲಿ ಪರಿಸರದ ಜನರ ಬಹುಕಾಲದ ಕನಸು ನನಸಾಗಿದೆ. ಇದರಿಂದ ಸಾರ್ವಜನಿಕರಿಗೆ ಬಹಳ ಅನುಕೂಲವಾಗಲಿದೆ ಹಾಗೂ ಇದರ ಅಗತ್ಯತೆಯ ಬಗ್ಗೆ ವಿವರಿಸಿದರು.

ಸೆಯದ್ ಇಸ್ಮಾಯೀಲ್ ಅಲ್ ಹಾದಿ ತಂಗಳ್, ಪ್ರಾರ್ಥನೆ ನಡೆಸಿದರು.

ಎಕ್ಸಿಸ್ ಬ್ಯಾಂಕ್ ಮ್ಯಾನೇಜರ್ ಮುರಳಿ ಎನ್ ಭಟ್. ಉದ್ಘಾಟಿಸಿದರು.

ಎಸ್.ಎಂ. ತಂಗಳ್, ಸೂಫಿ ಹಾಜಿ, ಸುಮಂತ್ ಶೆಟ್ಟಿ, ಮುಹಮ್ಮದ್ ಹನೀಫ್ ಉಪಾಧ್ಯಕ್ಷರು ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ,ಟಿ.ಜೆ ಮೋರಸ್., ಮುಹಮ್ಮದ್ ಮಂಸೂರ್ ಎಂಕೆ, ಟೆಲಿವರ್ಕ್ಸ್ BSNL. ಸಲೀಂ, ಲಾಯಿಲ ಪಂಚಾಯತ್ ಸದಸ್ಯರು, ಸಾಹುಲ್ ಹಮೀದ್, ಇಬ್ರಾಹಿಂ ಹಾಜಿ, ಬಿ ಎಮ್ ಹುಸನಬ್ಬ, ಪ್ರಶಾಂತ್ ಶೆಟ್ಟಿ, ಜೆಯಿಸನ್ ಮೋರಸ್, ಇಸ್ಮಾಯಿಲ್ ಕಾಶಿಬೆಟ್ಟು, ಮುಹಮ್ಮದ್ ಮತ್ತು ಅನೇಕ ಗಣ್ಯರು ಉಪಸ್ಥಿತರಿದ್ದರು.

Related posts

ಗೇರುಕಟ್ಟೆ : ಕಳಿಯ ಗ್ರಾ.ಪಂ. ಮಹಿಳಾ ಗ್ರಾಮ ಸಭೆ

Suddi Udaya

ಗುರುವಾಯನಕೆರೆ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂಡಳಿ ಅಧ್ಯಕ್ಷರಾಗಿ ಸತ್ಯಪಾಲನ್ ನಾಯರ್, ಕಾರ್ಯದರ್ಶಿಯಾಗಿ ಮಾನ್ಯ ಆಯ್ಕೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಬೆಳ್ತಂಗಡಿ ತಾ| ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ನಿಡ್ಲೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಉನ್ನತಿ ಫೌಂಡೇಶನ್ ವತಿಯಿಂದ ಕೌಶಲ್ಯ ತರಬೇತಿ ಶಿಬಿರದ ಸಮಾರೋಪ

Suddi Udaya

ಶಿಬಾಜೆ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕೈರಂಡ ಶ್ರೀಮತಿ ಸಂಗೀತಾ ಮತ್ತು ಸನತ್ ಕುಮಾರ್ ದಂಪತಿ ಹಾಗೂ ಮನೆಯವರಿಂದ ಬೆಳ್ಳಿಯ ಮಂಟಪ ಸಮರ್ಪಣೆ

Suddi Udaya
error: Content is protected !!