September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶುಭಾರಂಭ

ಉಜಿರೆ: ಟಾಟ ಇಂಡಿಕ್ಯಾಶ್ ಎಟಿಎಂ ಸೇವೆ ಶುಭಾರಂಭ

ಉಜಿರೆಯ ಟಿಬಿ ಕ್ರಾಸ್ ಕೆ ಎಮ್ ಜೆ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಪ್ರಾರಂಭಗೊಂಡ ಟಾಟ ಇಂಡಿಕ್ಯಾಶ್ ಎಟಿಎಂ (ATM) ಸೇವೆ, ಶುಭಾರಂಭಗೊಂಡಿದೆ.

ಮಾಲಕರಾದ ಮುಹಮ್ಮದ್ ಸಅದಿ, ಪ್ರಾಸ್ತಾವಿಕ ಭಾಷಣದಲ್ಲಿ ಪರಿಸರದ ಜನರ ಬಹುಕಾಲದ ಕನಸು ನನಸಾಗಿದೆ. ಇದರಿಂದ ಸಾರ್ವಜನಿಕರಿಗೆ ಬಹಳ ಅನುಕೂಲವಾಗಲಿದೆ ಹಾಗೂ ಇದರ ಅಗತ್ಯತೆಯ ಬಗ್ಗೆ ವಿವರಿಸಿದರು.

ಸೆಯದ್ ಇಸ್ಮಾಯೀಲ್ ಅಲ್ ಹಾದಿ ತಂಗಳ್, ಪ್ರಾರ್ಥನೆ ನಡೆಸಿದರು.

ಎಕ್ಸಿಸ್ ಬ್ಯಾಂಕ್ ಮ್ಯಾನೇಜರ್ ಮುರಳಿ ಎನ್ ಭಟ್. ಉದ್ಘಾಟಿಸಿದರು.

ಎಸ್.ಎಂ. ತಂಗಳ್, ಸೂಫಿ ಹಾಜಿ, ಸುಮಂತ್ ಶೆಟ್ಟಿ, ಮುಹಮ್ಮದ್ ಹನೀಫ್ ಉಪಾಧ್ಯಕ್ಷರು ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ,ಟಿ.ಜೆ ಮೋರಸ್., ಮುಹಮ್ಮದ್ ಮಂಸೂರ್ ಎಂಕೆ, ಟೆಲಿವರ್ಕ್ಸ್ BSNL. ಸಲೀಂ, ಲಾಯಿಲ ಪಂಚಾಯತ್ ಸದಸ್ಯರು, ಸಾಹುಲ್ ಹಮೀದ್, ಇಬ್ರಾಹಿಂ ಹಾಜಿ, ಬಿ ಎಮ್ ಹುಸನಬ್ಬ, ಪ್ರಶಾಂತ್ ಶೆಟ್ಟಿ, ಜೆಯಿಸನ್ ಮೋರಸ್, ಇಸ್ಮಾಯಿಲ್ ಕಾಶಿಬೆಟ್ಟು, ಮುಹಮ್ಮದ್ ಮತ್ತು ಅನೇಕ ಗಣ್ಯರು ಉಪಸ್ಥಿತರಿದ್ದರು.

Related posts

ಉಜಿರೆ ಬೆನಕ ಸೆಂಟರ್ ನಲ್ಲಿ ದಾದಿಯರ ದಿನಾಚರಣೆ

Suddi Udaya

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಯುವ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಅನ್ವೇಷಣ್’

Suddi Udaya

ಎ.16: ವಿವಿಧ ಗ್ರಾಮಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆಯಲ್ಲಿ ಪ್ರತಿಭಾ ಪುರಸ್ಕಾರ

Suddi Udaya

ಕಲ್ಮಂಜ: ನಿಡಿಗಲ್ ಸಮೀಪ ಪಾದಾಚಾರಿಗೆ ಬಸ್ ಡಿಕ್ಕಿ : ಪಾದಾಚಾರಿ ಗಂಭೀರ ಗಾಯ

Suddi Udaya
error: Content is protected !!