22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶುಭಾರಂಭ

ಉಜಿರೆ: ಟಾಟ ಇಂಡಿಕ್ಯಾಶ್ ಎಟಿಎಂ ಸೇವೆ ಶುಭಾರಂಭ

ಉಜಿರೆಯ ಟಿಬಿ ಕ್ರಾಸ್ ಕೆ ಎಮ್ ಜೆ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಪ್ರಾರಂಭಗೊಂಡ ಟಾಟ ಇಂಡಿಕ್ಯಾಶ್ ಎಟಿಎಂ (ATM) ಸೇವೆ, ಶುಭಾರಂಭಗೊಂಡಿದೆ.

ಮಾಲಕರಾದ ಮುಹಮ್ಮದ್ ಸಅದಿ, ಪ್ರಾಸ್ತಾವಿಕ ಭಾಷಣದಲ್ಲಿ ಪರಿಸರದ ಜನರ ಬಹುಕಾಲದ ಕನಸು ನನಸಾಗಿದೆ. ಇದರಿಂದ ಸಾರ್ವಜನಿಕರಿಗೆ ಬಹಳ ಅನುಕೂಲವಾಗಲಿದೆ ಹಾಗೂ ಇದರ ಅಗತ್ಯತೆಯ ಬಗ್ಗೆ ವಿವರಿಸಿದರು.

ಸೆಯದ್ ಇಸ್ಮಾಯೀಲ್ ಅಲ್ ಹಾದಿ ತಂಗಳ್, ಪ್ರಾರ್ಥನೆ ನಡೆಸಿದರು.

ಎಕ್ಸಿಸ್ ಬ್ಯಾಂಕ್ ಮ್ಯಾನೇಜರ್ ಮುರಳಿ ಎನ್ ಭಟ್. ಉದ್ಘಾಟಿಸಿದರು.

ಎಸ್.ಎಂ. ತಂಗಳ್, ಸೂಫಿ ಹಾಜಿ, ಸುಮಂತ್ ಶೆಟ್ಟಿ, ಮುಹಮ್ಮದ್ ಹನೀಫ್ ಉಪಾಧ್ಯಕ್ಷರು ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ,ಟಿ.ಜೆ ಮೋರಸ್., ಮುಹಮ್ಮದ್ ಮಂಸೂರ್ ಎಂಕೆ, ಟೆಲಿವರ್ಕ್ಸ್ BSNL. ಸಲೀಂ, ಲಾಯಿಲ ಪಂಚಾಯತ್ ಸದಸ್ಯರು, ಸಾಹುಲ್ ಹಮೀದ್, ಇಬ್ರಾಹಿಂ ಹಾಜಿ, ಬಿ ಎಮ್ ಹುಸನಬ್ಬ, ಪ್ರಶಾಂತ್ ಶೆಟ್ಟಿ, ಜೆಯಿಸನ್ ಮೋರಸ್, ಇಸ್ಮಾಯಿಲ್ ಕಾಶಿಬೆಟ್ಟು, ಮುಹಮ್ಮದ್ ಮತ್ತು ಅನೇಕ ಗಣ್ಯರು ಉಪಸ್ಥಿತರಿದ್ದರು.

Related posts

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮರುಮೌಲ್ಯಮಾಪನ: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿಯ ಅಮೋಘ ಸಾಧನೆ- ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್ ಗಳಿಸಿದ ಪ್ರಾರ್ಥನಾ

Suddi Udaya

ಧಮ೯ಸ್ಥಳ: 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ

Suddi Udaya

ಕನ್ಯಾಡಿ: ಶ್ರೀರಾಮ ತಾರಕ ಮಂತ್ರ‌ ಸಪ್ತಾಹದಲ್ಲಿ ಭಾಗವಹಿಸಿದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ

Suddi Udaya

ಬಳಂಜ: ಗ್ರಾಮ ಸಭೆ

Suddi Udaya

ಉಜಿರೆ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ; ಕಿರಿಯಾಡಿ ಭಜನಾ ಮಂಡಳಿ ಸದಸ್ಯರಿಂದ ಶ್ರಮದಾನ

Suddi Udaya

ನಿಂತಿದ್ದ ಸ್ಕೂಟರಿಗೆ ಆಟೋ ರಿಕ್ಷಾ ಡಿಕ್ಕಿ: ಸ್ಕೂಟರ್ ಸವಾರನಿಗೆ ಗಾಯ

Suddi Udaya
error: Content is protected !!