24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಡಂಗಡಿ: ಮುನಿಶ್ರೀ 108 ದಿವ್ಯಸಾಗರ ಮಹಾರಾಜರ ಭವ್ಯ ಚಾತುರ್ಮಾಸ

ಪಡಂಗಡಿ: ಪರಮ ಪೂಜ್ಯ “ಧಾನ್ಯ ದಿವಾಕರ ಮುನಿಶ್ರೀ 108 ಜೈಕೀರ್ತಿ ಮಹಾರಾಜರ ಪರಮ ಶಿಷ್ಯ ಪರಮ ಪೂಜ್ಯ ಮುನಿಶ್ರೀ 108 ದಿವ್ಯಸಾಗರ ಮಹಾರಾಜರು.ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿ ಪಡಂಗಡಿಯಲ್ಲಿ ಜು.9 ರಿಂದ ನ.12 ಭವ್ಯ ಚಾತುರ್ಮಾಸ ವರ್ಷಯೋಗ ನಡೆಸಲಿದ್ದಾರೆ.

ದ.ಕ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಜೈನ ಮುನಿಗಳು ಈ ವರ್ಷ ಪಡಂಗಡಿ ಬಸದಿಯಲ್ಲಿ ಚಾತುರ್ಮಾಸ ವೃತವನ್ನು ಆಚರಿಸುತ್ತಿದ್ದಾರೆ.ಈ ವೇಳೆ ಆಶೀರ್ವಚನ ನೀಡಿ ಸ್ವಾಮಿಗಳು ಜೈನ ಮುನಿ ಹತ್ಯೆಖಂಡಿಸಿ ದೇಶವೇ ಕಂಬನಿ ಮಿಡಿದಿದೆ.ಜೈನ ಧರ್ಮಕ್ಕೆ ಸಂಕಟವಾಗಿದೆ. ಚಾತುರ್ಮಾಸ ದಲ್ಲಿ ನಮಗೆ ಜೀವನದಲ್ಲಿ ಪರಿವರ್ತನೆಯಾಗುತ್ತದೆ. ಪಡಂಗಡಿಯಲ್ಲಿ ಧರ್ಮ ನೆಲೆಯಾಗಿದೆ. ಇಲ್ಲಿ ಶಾಂತಿ ನೆಮ್ಮದಿ ನೆಲೆ ನಿಂತಿದೆ ಇಲ್ಲಿನ ಜನ ಭಕ್ತಿ ಹೆಚ್ಚಾಗಿದೆ ಅದ್ದರಿಂದ ಧರ್ಮ ಸಂಚಯನ ಹೆಚ್ಚಿದೆ, ಆಕರ್ಷಣೆ ಇದೆ ಎಂದು ಹೇಳಿದರು.

ಇನ್ನೂ 4 ತಿಂಗಳ ಕಾಲ ಪಡಂಗಡಿಯಲ್ಲಿ ಚಾತುರ್ಮಾಸ ವೃತವನ್ನು ಕೈಗೊಳ್ಳಲಿದ್ದಾರೆ.ಈ ಸಂದರ್ಭದಲ್ಲಿ ಬಸದಿಯ ಪ್ರಮುಖರು ಜೈನ ಸಮುದಾಯದ ಪ್ರಮುಖರು ಉಪಸ್ಥಿತರಿದ್ದರು.

Related posts

ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ನಿಧನ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ತೀರ್ಥಸ್ನಾನ 

Suddi Udaya

ಗೇರುಕಟ್ಟೆ: ಪರಪ್ಪು ಮಸೀದಿ ಸಮಿತಿಯ ಜೊತೆಕಾರ್ಯದರ್ಶಿ ನಝೀರ್ ಸುಣ್ಣಲಡ್ಡ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಶಾಸಕ ಹರೀಶ್ ಪೂಂಜರನ್ನು ಬಂಧಿಸದಂತೆ ಹಾಗೂ ನೋಟಿಸ್ ನೀಡದಂತೆ ಸರ್ಕಾರಕ್ಕೆ ತಾಕೀತು ಮಾಡಿದ ಕರ್ನಾಟಕ ಹೈಕೋರ್ಟ್

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಮಲೆಕುಡಿಯರ ವಾರ್ಷಿಕ ಸಮಾವೇಶ

Suddi Udaya

ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಬೆಳ್ತಂಗಡಿ ಸಮಿತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya
error: Content is protected !!