22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಡಂಗಡಿ: ಮುನಿಶ್ರೀ 108 ದಿವ್ಯಸಾಗರ ಮಹಾರಾಜರ ಭವ್ಯ ಚಾತುರ್ಮಾಸ

ಪಡಂಗಡಿ: ಪರಮ ಪೂಜ್ಯ “ಧಾನ್ಯ ದಿವಾಕರ ಮುನಿಶ್ರೀ 108 ಜೈಕೀರ್ತಿ ಮಹಾರಾಜರ ಪರಮ ಶಿಷ್ಯ ಪರಮ ಪೂಜ್ಯ ಮುನಿಶ್ರೀ 108 ದಿವ್ಯಸಾಗರ ಮಹಾರಾಜರು.ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿ ಪಡಂಗಡಿಯಲ್ಲಿ ಜು.9 ರಿಂದ ನ.12 ಭವ್ಯ ಚಾತುರ್ಮಾಸ ವರ್ಷಯೋಗ ನಡೆಸಲಿದ್ದಾರೆ.

ದ.ಕ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಜೈನ ಮುನಿಗಳು ಈ ವರ್ಷ ಪಡಂಗಡಿ ಬಸದಿಯಲ್ಲಿ ಚಾತುರ್ಮಾಸ ವೃತವನ್ನು ಆಚರಿಸುತ್ತಿದ್ದಾರೆ.ಈ ವೇಳೆ ಆಶೀರ್ವಚನ ನೀಡಿ ಸ್ವಾಮಿಗಳು ಜೈನ ಮುನಿ ಹತ್ಯೆಖಂಡಿಸಿ ದೇಶವೇ ಕಂಬನಿ ಮಿಡಿದಿದೆ.ಜೈನ ಧರ್ಮಕ್ಕೆ ಸಂಕಟವಾಗಿದೆ. ಚಾತುರ್ಮಾಸ ದಲ್ಲಿ ನಮಗೆ ಜೀವನದಲ್ಲಿ ಪರಿವರ್ತನೆಯಾಗುತ್ತದೆ. ಪಡಂಗಡಿಯಲ್ಲಿ ಧರ್ಮ ನೆಲೆಯಾಗಿದೆ. ಇಲ್ಲಿ ಶಾಂತಿ ನೆಮ್ಮದಿ ನೆಲೆ ನಿಂತಿದೆ ಇಲ್ಲಿನ ಜನ ಭಕ್ತಿ ಹೆಚ್ಚಾಗಿದೆ ಅದ್ದರಿಂದ ಧರ್ಮ ಸಂಚಯನ ಹೆಚ್ಚಿದೆ, ಆಕರ್ಷಣೆ ಇದೆ ಎಂದು ಹೇಳಿದರು.

ಇನ್ನೂ 4 ತಿಂಗಳ ಕಾಲ ಪಡಂಗಡಿಯಲ್ಲಿ ಚಾತುರ್ಮಾಸ ವೃತವನ್ನು ಕೈಗೊಳ್ಳಲಿದ್ದಾರೆ.ಈ ಸಂದರ್ಭದಲ್ಲಿ ಬಸದಿಯ ಪ್ರಮುಖರು ಜೈನ ಸಮುದಾಯದ ಪ್ರಮುಖರು ಉಪಸ್ಥಿತರಿದ್ದರು.

Related posts

ಕೊಕ್ಕಡದಲ್ಲಿ ಸ್ವಾಮಿ ಪ್ರಸಾದ್ ಪ್ಯಾರಡೈಸ್ ವಸತಿ ಗೃಹ ಶುಭಾರಂಭ

Suddi Udaya

ಬಳಂಜ ಶಿವಾಜಿ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾಗಿ ಹರೀಶ್ ದೇವಾಡಿಗ, ಕಾರ್ಯದರ್ಶಿಯಾಗಿ ಸಂತೋಷ್ ಕುಮಾರ್ ಕೆ

Suddi Udaya

ಧರ್ಮಸ್ಥಳ ಬುರುಡೆ ಪ್ರಕರಣ: ಬೆಳ್ತಂಗಡಿ ನ್ಯಾಯಾಲಯದಲ್ಲಿ ವರದಿಯ ವಿಚಾರಣೆ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ” ವಿದ್ಯಾರ್ಥಿ ಸಂಘದ ಚುನಾವಣೆ “

Suddi Udaya

ರಾ. ಹೆ. ಕಾಮಗಾರಿ ಮಡಂತ್ಯಾರು ಪೇಟೆಯಲ್ಲಿ ಅಲ್ಲಲ್ಲಿ ತೆರೆದ ಚರಂಡಿ: ಸಾವಜನಿಕರ ಓಡಾಟಕ್ಕೆ ಅಡಚಣೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಅ. ವಂ. ಜೇಮ್ಸ್ ಪಟ್ಟೇರಿಲ್ ರವರಿಗೆ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪರವಾಗಿ ಅಭಿನಂದನೆ

Suddi Udaya
error: Content is protected !!