September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಡಂಗಡಿ: ಮುನಿಶ್ರೀ 108 ದಿವ್ಯಸಾಗರ ಮಹಾರಾಜರ ಭವ್ಯ ಚಾತುರ್ಮಾಸ

ಪಡಂಗಡಿ: ಪರಮ ಪೂಜ್ಯ “ಧಾನ್ಯ ದಿವಾಕರ ಮುನಿಶ್ರೀ 108 ಜೈಕೀರ್ತಿ ಮಹಾರಾಜರ ಪರಮ ಶಿಷ್ಯ ಪರಮ ಪೂಜ್ಯ ಮುನಿಶ್ರೀ 108 ದಿವ್ಯಸಾಗರ ಮಹಾರಾಜರು.ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿ ಪಡಂಗಡಿಯಲ್ಲಿ ಜು.9 ರಿಂದ ನ.12 ಭವ್ಯ ಚಾತುರ್ಮಾಸ ವರ್ಷಯೋಗ ನಡೆಸಲಿದ್ದಾರೆ.

ದ.ಕ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಜೈನ ಮುನಿಗಳು ಈ ವರ್ಷ ಪಡಂಗಡಿ ಬಸದಿಯಲ್ಲಿ ಚಾತುರ್ಮಾಸ ವೃತವನ್ನು ಆಚರಿಸುತ್ತಿದ್ದಾರೆ.ಈ ವೇಳೆ ಆಶೀರ್ವಚನ ನೀಡಿ ಸ್ವಾಮಿಗಳು ಜೈನ ಮುನಿ ಹತ್ಯೆಖಂಡಿಸಿ ದೇಶವೇ ಕಂಬನಿ ಮಿಡಿದಿದೆ.ಜೈನ ಧರ್ಮಕ್ಕೆ ಸಂಕಟವಾಗಿದೆ. ಚಾತುರ್ಮಾಸ ದಲ್ಲಿ ನಮಗೆ ಜೀವನದಲ್ಲಿ ಪರಿವರ್ತನೆಯಾಗುತ್ತದೆ. ಪಡಂಗಡಿಯಲ್ಲಿ ಧರ್ಮ ನೆಲೆಯಾಗಿದೆ. ಇಲ್ಲಿ ಶಾಂತಿ ನೆಮ್ಮದಿ ನೆಲೆ ನಿಂತಿದೆ ಇಲ್ಲಿನ ಜನ ಭಕ್ತಿ ಹೆಚ್ಚಾಗಿದೆ ಅದ್ದರಿಂದ ಧರ್ಮ ಸಂಚಯನ ಹೆಚ್ಚಿದೆ, ಆಕರ್ಷಣೆ ಇದೆ ಎಂದು ಹೇಳಿದರು.

ಇನ್ನೂ 4 ತಿಂಗಳ ಕಾಲ ಪಡಂಗಡಿಯಲ್ಲಿ ಚಾತುರ್ಮಾಸ ವೃತವನ್ನು ಕೈಗೊಳ್ಳಲಿದ್ದಾರೆ.ಈ ಸಂದರ್ಭದಲ್ಲಿ ಬಸದಿಯ ಪ್ರಮುಖರು ಜೈನ ಸಮುದಾಯದ ಪ್ರಮುಖರು ಉಪಸ್ಥಿತರಿದ್ದರು.

Related posts

ಕೊಕ್ಕಡ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ವಕೀಲರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಮ್ ಭೇಟಿ

Suddi Udaya

ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ನೇತೃತ್ವದಲ್ಲಿ ವೇಣೂರು ಬಸ್ ನಿಲ್ದಾಣದಲ್ಲಿ ಸಂಭ್ರಮಾಚರಣೆ

Suddi Udaya

ಬಜಿರೆ ಪಿಯಂಶ್ರೀ ಶಾಲೆಯ ಎಲ್‌ಕೆಜಿ-ಯುಕೆಜಿ ಪೋಷಕರ ಸಭೆ: ನೂತನ ಅಧ್ಯಕ್ಷರಾಗಿ ಜಗನ್ನಾಥ ದೇವಾಡಿಗ, ಉಪಾಧ್ಯಕ್ಷೆಯಾಗಿ ಹರಿಣಿ ಜೈನ್ ಆಯ್ಕೆ

Suddi Udaya

ವೇಣೂರು ಯಕ್ಷಗಾನ ಸಂಘದಿಂದ ತಾಳಮದ್ದಳೆ ಸೇವೆ

Suddi Udaya

“ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ , ಬಿ.ವಿ.ಕೆ ಇರ್ವತ್ರಾಯ ಮೆಮೋರಿಯಲ್ ಚಾರಿಟೆಬಲ್ ಫೌಂಡೇಶನ್ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಥಮ ಚಿಕಿತ್ಸೆ ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಶಿಬಿರ

Suddi Udaya
error: Content is protected !!