24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಡಂಗಡಿ: ಮುನಿಶ್ರೀ 108 ದಿವ್ಯಸಾಗರ ಮಹಾರಾಜರ ಭವ್ಯ ಚಾತುರ್ಮಾಸ

ಪಡಂಗಡಿ: ಪರಮ ಪೂಜ್ಯ “ಧಾನ್ಯ ದಿವಾಕರ ಮುನಿಶ್ರೀ 108 ಜೈಕೀರ್ತಿ ಮಹಾರಾಜರ ಪರಮ ಶಿಷ್ಯ ಪರಮ ಪೂಜ್ಯ ಮುನಿಶ್ರೀ 108 ದಿವ್ಯಸಾಗರ ಮಹಾರಾಜರು.ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿ ಪಡಂಗಡಿಯಲ್ಲಿ ಜು.9 ರಿಂದ ನ.12 ಭವ್ಯ ಚಾತುರ್ಮಾಸ ವರ್ಷಯೋಗ ನಡೆಸಲಿದ್ದಾರೆ.

ದ.ಕ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಜೈನ ಮುನಿಗಳು ಈ ವರ್ಷ ಪಡಂಗಡಿ ಬಸದಿಯಲ್ಲಿ ಚಾತುರ್ಮಾಸ ವೃತವನ್ನು ಆಚರಿಸುತ್ತಿದ್ದಾರೆ.ಈ ವೇಳೆ ಆಶೀರ್ವಚನ ನೀಡಿ ಸ್ವಾಮಿಗಳು ಜೈನ ಮುನಿ ಹತ್ಯೆಖಂಡಿಸಿ ದೇಶವೇ ಕಂಬನಿ ಮಿಡಿದಿದೆ.ಜೈನ ಧರ್ಮಕ್ಕೆ ಸಂಕಟವಾಗಿದೆ. ಚಾತುರ್ಮಾಸ ದಲ್ಲಿ ನಮಗೆ ಜೀವನದಲ್ಲಿ ಪರಿವರ್ತನೆಯಾಗುತ್ತದೆ. ಪಡಂಗಡಿಯಲ್ಲಿ ಧರ್ಮ ನೆಲೆಯಾಗಿದೆ. ಇಲ್ಲಿ ಶಾಂತಿ ನೆಮ್ಮದಿ ನೆಲೆ ನಿಂತಿದೆ ಇಲ್ಲಿನ ಜನ ಭಕ್ತಿ ಹೆಚ್ಚಾಗಿದೆ ಅದ್ದರಿಂದ ಧರ್ಮ ಸಂಚಯನ ಹೆಚ್ಚಿದೆ, ಆಕರ್ಷಣೆ ಇದೆ ಎಂದು ಹೇಳಿದರು.

ಇನ್ನೂ 4 ತಿಂಗಳ ಕಾಲ ಪಡಂಗಡಿಯಲ್ಲಿ ಚಾತುರ್ಮಾಸ ವೃತವನ್ನು ಕೈಗೊಳ್ಳಲಿದ್ದಾರೆ.ಈ ಸಂದರ್ಭದಲ್ಲಿ ಬಸದಿಯ ಪ್ರಮುಖರು ಜೈನ ಸಮುದಾಯದ ಪ್ರಮುಖರು ಉಪಸ್ಥಿತರಿದ್ದರು.

Related posts

ಯಕ್ಷ ಭಾರತಿ ಕನ್ಯಾಡಿ ವತಿಯಿಂದ ಮುಖವರ್ಣಿಕೆಯ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮಡಂತ್ಯಾರು ಜೆಸಿಐ ಪದಾಧಿಕಾರಿಗಳ ಪದಗ್ರಹಣ ಸಮಾರಂಭ: ನೂತನ ಅಧ್ಯಕ್ಷರಾಗಿ ಜೆಸಿ ಅಮಿತಾ ಅಶೋಕ್ ಅಧಿಕಾರ ಸ್ವೀಕಾರ

Suddi Udaya

ಜೂ. 29 : ಉಜಿರೆಯಲ್ಲಿ ರೈನಾಥನ್ ಸ್ಪರ್ಧೆ, ಸಂತೋಷದಾಯಕ ಮಳೆಗಾಲದ ಓಟ: ಮಾದಕ ವ್ಯವಸನದ ಬಗ್ಗೆ ಜನಜಾಗೃತಿ ಮೂಡಿಸುವ ಉದ್ದೇಶವೇ ರೈನಥಾನ್-2025

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕರ ಸಂಘದಿಂದ ಸಹಾಯಧನ ಹಸ್ತಾಂತರ

Suddi Udaya

ಸುಲ್ಕೇರಿ ಶ್ರೀ ರಾಮ ಶಾಲೆಗೆ ಶೇ. 100 ಫಲಿತಾಂಶ: ವಿದ್ಯಾರ್ಥಿ ತ್ರಿಷಾ ರಾಜ್ಯಕ್ಕೆ 10 ನೇ ರ್‍ಯಾಂಕ್

Suddi Udaya
error: Content is protected !!