24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮಚ್ಚಿನ ಗ್ರಾ.ಪಂ.ನಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭಾವಿಗಳಿಗೆ ನೋಂದಾವಣೆ ಪತ್ರ ವಿತರಣೆ

ಮಚ್ಚಿನ ಗ್ರಾಮ ಪಂಚಾಯತ್ ಮಹಿಳೆಯರ ಸಬಲೀಕರಣ ಮಹತ್ತರದ ಗೃಹಲಕ್ಷ್ಮಿ ಯೋಜನೆಯ ಫಲಾನುಭಾವಿಗಳಿಗೆ ನೋಂದಾವಣೆ ಪತ್ರವನ್ನು ಮಚ್ಚಿನ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೌರಿಶಂಕರ್ ಫಲಾನುಭವಿಗಳಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಕಾರ್ಯದರ್ಶಿ ಸಂಜೀವ ಪಂಚಾಯತ್ ಸಿಬ್ಬಂದಿಗಳಾದ ಶ್ರೀಮತಿ ವತ್ಸಲ, ಶ್ರೀಮತಿ ಕವಿತಾ, ಶ್ರೀಮತಿ ಭವ್ಯ, ಸಚಿನ್ ಕುಲಾಲ್, ಶ್ರೀಮತಿ ಗುಣವತಿ ಉಪಸ್ಥಿತರಿದ್ದರು.

Related posts

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಶಿರ್ಲಾಲು: ವಿದ್ಯುತ್ ಅವಘಡದಿಂದ ಹಿತ್ತಿಲು ಪರಿಸರದಲ್ಲಿ ಬೆಂಕಿ

Suddi Udaya

ವೇಣೂರು ಭಗವಾನ್ ಶ್ರೀ ಬಾಹಬಲಿಯ ಮಹಾ ಮಜ್ಜನ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆ ಭೇಟಿ, ಅಟ್ಟಳಿಗೆ ಹಾಗೂ ಇತರ ಕಾಮಗಾರಿ ವೀಕ್ಷಣೆ

Suddi Udaya

ಸಕಾಲದಲ್ಲಿ ತಾಲೂಕಿನ ಶಿಕ್ಷಕರ ವೇತನ ಪಾವತಿಗೆ ಅಗತ್ಯ ಕ್ರಮ ಕೈಗೊಳ್ಳಿ -ಜಿಪಿಟಿ ಶಿಕ್ಷಕರ ಸಂಘದ ಅಧ್ಯಕ್ಷ ಯೋಗೇಶ ಹೆಚ್ ಆರ್

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ, ಉಜಿರೆ ಎಸ್.ಡಿ.ಎಂ ಕಾಲೇಜಿನ ನಾಲ್ಕು ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದಲ್ಲಿ ಸ್ಥಾನ: ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಕೆ‌.ಮೋಹನ್ ಕುಮಾರ್ ಅವರಿಂದ ಅಭಿನಂದನೆ

Suddi Udaya
error: Content is protected !!