April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಲಾಯಿಲ ಗ್ರಾ.ಪಂ.ನಲ್ಲಿ ಸ್ವಚ್ಛತಾ ಸಿಬ್ಬಂದಿಗಳಿಗೆ ರೈನ್ ಕೋಟ್ ಹಾಗೂ ಕೊಡೆ ವಿತರಣೆ

ಲಾಯಿಲ: ಲಾಯಿಲ ಗ್ರಾಮ ಪಂಚಾಯತ್ ಸ್ವಚ್ಛತಾ ಸಿಬ್ಬಂದಿಗಳಿಗೆ ಹಾಗೂ ಪಂಪು ಚಾಲಕರಿಗೆ ಕುಡಿಯುವ ನೀರಿನ ಬಿಲ್ಲು ವಸೂಲಿಗರಿಗೆ ಗ್ರಾಮ ಪಂಚಾಯತ್ ವತಿಯಿಂದ ರೈನ್ ಕೋಟ್ ಹಾಗೂ ಕೊಡೆಯನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು ಆಶಾ ಸಾಲ್ದಾನ ಉಪಾಧ್ಯಕ್ಷರಾದ ಗಣೇಶ್ ಆರ್, ಪಂಚಾಯತ್ ಅಭಿವೃದ್ದಿ ಅಧಿಕಾರಿ ಶ್ರೀನಿವಾಸ ಡಿಪಿ, ಲೆಕ್ಕಸಹಾಯಕರಾದ ಸುಪ್ರಿತಾ ಎಸ್ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯರುಗಳಾದ ಅರವಿಂದ ಕುಮಾರ್, ಸುಗಂಧಿ, ದಿನೇಶ್ ಶೆಟ್ಟಿ, ಪ್ರಸಾದ್ ಶೆಟ್ಟಿ, ಮಹೇಶ್, ಚಿದಾನಂದ ಶೆಟ್ಟಿ, ರಜನಿ, ಜಯಂತಿ, ಹರಿಕೃಷ್ಣ, ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ 2.50ಲಕ್ಷ ಹಣ ಪತ್ತೆ

Suddi Udaya

ಕಳಿಯ: ಬೈಕ್ ನಲ್ಲಿ ಹೋಗುತ್ತಿದ್ದ‌ ಸಹ ಸಾವರೆ ಮಹಿಳೆಯೋವ೯ರ ಕಾಲು ಸೈಲೇಸರ್‌ ಮತ್ತು ಚೇಸ್‌ ನಡುವೆ ಸಿಲುಕಿ ಗಾಯ

Suddi Udaya

ಬೆಳ್ತಂಗಡಿ ನ್ಯಾಯಾಲಯದಲ್ಲಿ ಹಿರಿಯ ಶ್ರೇಣಿ ನ್ಯಾಯಾಧೀಶ ಶಶಿಧರ ಎಂ ಗೌಡ ರವರಿಗೆ ಸ್ವಾಗತ ಸಮಾರಂಭ

Suddi Udaya

ಸುದ್ದಿ ಉದಯ ವರದಿ ಫಲಶ್ರುತಿ: ಗುರುವಾಯನಕೆರೆ ಮೋರಿ ಸಂಪೂರ್ಣ ಮುಚ್ಚಿದ ಪರಿಣಾಮ ಇದೀಗ ನಗರ ಪಂಚಾಯತ್ ವತಿಯಿಂದ ಮೋರಿ ಅಳವಡಿಕೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ತೆಂಕಕಾರಾಂದೂರು ಗ್ರಾಮದಲ್ಲೊಂದು ಕೇಳುವವರಿಲ್ಲದ ಅಂಬೇಡ್ಕರ್ ಭವನ: ಗಾಳಿ ಮಳೆಗೆ ಮೇಲ್ಛಾವಣಿ ಕುಸಿದರು ಗಮನಿಸಿದ ಸಂಬಂಧಪಟ್ಟ ಇಲಾಖೆ: ನೂತನ ಅಂಬೇಡ್ಕರ್ ಭವನ ನಿರ್ಮಿಸಿ ಅಥವಾ ದುರಸ್ತಿಗೊಳಿಸುವಂತೆ ಅಶ್ರಫ್ ಕಟ್ಟೆಯವರಿಂದ ಮನವಿ

Suddi Udaya
error: Content is protected !!