25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶುಭಾರಂಭ

ಉಜಿರೆ: ಟಾಟ ಇಂಡಿಕ್ಯಾಶ್ ಎಟಿಎಂ ಸೇವೆ ಶುಭಾರಂಭ

ಉಜಿರೆಯ ಟಿಬಿ ಕ್ರಾಸ್ ಕೆ ಎಮ್ ಜೆ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಪ್ರಾರಂಭಗೊಂಡ ಟಾಟ ಇಂಡಿಕ್ಯಾಶ್ ಎಟಿಎಂ (ATM) ಸೇವೆ, ಶುಭಾರಂಭಗೊಂಡಿದೆ.

ಮಾಲಕರಾದ ಮುಹಮ್ಮದ್ ಸಅದಿ, ಪ್ರಾಸ್ತಾವಿಕ ಭಾಷಣದಲ್ಲಿ ಪರಿಸರದ ಜನರ ಬಹುಕಾಲದ ಕನಸು ನನಸಾಗಿದೆ. ಇದರಿಂದ ಸಾರ್ವಜನಿಕರಿಗೆ ಬಹಳ ಅನುಕೂಲವಾಗಲಿದೆ ಹಾಗೂ ಇದರ ಅಗತ್ಯತೆಯ ಬಗ್ಗೆ ವಿವರಿಸಿದರು.

ಸೆಯದ್ ಇಸ್ಮಾಯೀಲ್ ಅಲ್ ಹಾದಿ ತಂಗಳ್, ಪ್ರಾರ್ಥನೆ ನಡೆಸಿದರು.

ಎಕ್ಸಿಸ್ ಬ್ಯಾಂಕ್ ಮ್ಯಾನೇಜರ್ ಮುರಳಿ ಎನ್ ಭಟ್. ಉದ್ಘಾಟಿಸಿದರು.

ಎಸ್.ಎಂ. ತಂಗಳ್, ಸೂಫಿ ಹಾಜಿ, ಸುಮಂತ್ ಶೆಟ್ಟಿ, ಮುಹಮ್ಮದ್ ಹನೀಫ್ ಉಪಾಧ್ಯಕ್ಷರು ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ,ಟಿ.ಜೆ ಮೋರಸ್., ಮುಹಮ್ಮದ್ ಮಂಸೂರ್ ಎಂಕೆ, ಟೆಲಿವರ್ಕ್ಸ್ BSNL. ಸಲೀಂ, ಲಾಯಿಲ ಪಂಚಾಯತ್ ಸದಸ್ಯರು, ಸಾಹುಲ್ ಹಮೀದ್, ಇಬ್ರಾಹಿಂ ಹಾಜಿ, ಬಿ ಎಮ್ ಹುಸನಬ್ಬ, ಪ್ರಶಾಂತ್ ಶೆಟ್ಟಿ, ಜೆಯಿಸನ್ ಮೋರಸ್, ಇಸ್ಮಾಯಿಲ್ ಕಾಶಿಬೆಟ್ಟು, ಮುಹಮ್ಮದ್ ಮತ್ತು ಅನೇಕ ಗಣ್ಯರು ಉಪಸ್ಥಿತರಿದ್ದರು.

Related posts

ಅರುವ ಭಜನಾ ಕಮ್ಮಟೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಐಡಿಎಫ್ ಡಾಡ್ಜ್ ಬಾಲ್ ಫೇಡರೇಷನ್ ಕಪ್ 2024 ಪಂದ್ಯಾಟದಲ್ಲಿ ಅಭಿಶೃತ್ ಇಳಂತಿಲ ಇವರ ನಾಯಕತ್ವದ ಕರ್ನಾಟಕ ತಂಡಕ್ಕೆ ತೃತೀಯ ಪ್ರಶಸ್ತಿ

Suddi Udaya

ಜ. 19: ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನ ಜಾತ್ರೋತ್ಸವದ ಪ್ರಯುಕ್ತ ಕುಲದೈವೋ ಬ್ರಹ್ಮ ಯಕ್ಷಗಾನ ಬಯಲಾಟ

Suddi Udaya

ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾದ ಬುರುಡೆ ಚಿನ್ನಯ್ಯ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಯೋಗ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನ ಆಚರಣೆ

Suddi Udaya
error: Content is protected !!