24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶುಭಾರಂಭ

ಉಜಿರೆ: ಟಾಟ ಇಂಡಿಕ್ಯಾಶ್ ಎಟಿಎಂ ಸೇವೆ ಶುಭಾರಂಭ

ಉಜಿರೆಯ ಟಿಬಿ ಕ್ರಾಸ್ ಕೆ ಎಮ್ ಜೆ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಪ್ರಾರಂಭಗೊಂಡ ಟಾಟ ಇಂಡಿಕ್ಯಾಶ್ ಎಟಿಎಂ (ATM) ಸೇವೆ, ಶುಭಾರಂಭಗೊಂಡಿದೆ.

ಮಾಲಕರಾದ ಮುಹಮ್ಮದ್ ಸಅದಿ, ಪ್ರಾಸ್ತಾವಿಕ ಭಾಷಣದಲ್ಲಿ ಪರಿಸರದ ಜನರ ಬಹುಕಾಲದ ಕನಸು ನನಸಾಗಿದೆ. ಇದರಿಂದ ಸಾರ್ವಜನಿಕರಿಗೆ ಬಹಳ ಅನುಕೂಲವಾಗಲಿದೆ ಹಾಗೂ ಇದರ ಅಗತ್ಯತೆಯ ಬಗ್ಗೆ ವಿವರಿಸಿದರು.

ಸೆಯದ್ ಇಸ್ಮಾಯೀಲ್ ಅಲ್ ಹಾದಿ ತಂಗಳ್, ಪ್ರಾರ್ಥನೆ ನಡೆಸಿದರು.

ಎಕ್ಸಿಸ್ ಬ್ಯಾಂಕ್ ಮ್ಯಾನೇಜರ್ ಮುರಳಿ ಎನ್ ಭಟ್. ಉದ್ಘಾಟಿಸಿದರು.

ಎಸ್.ಎಂ. ತಂಗಳ್, ಸೂಫಿ ಹಾಜಿ, ಸುಮಂತ್ ಶೆಟ್ಟಿ, ಮುಹಮ್ಮದ್ ಹನೀಫ್ ಉಪಾಧ್ಯಕ್ಷರು ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕ ,ಟಿ.ಜೆ ಮೋರಸ್., ಮುಹಮ್ಮದ್ ಮಂಸೂರ್ ಎಂಕೆ, ಟೆಲಿವರ್ಕ್ಸ್ BSNL. ಸಲೀಂ, ಲಾಯಿಲ ಪಂಚಾಯತ್ ಸದಸ್ಯರು, ಸಾಹುಲ್ ಹಮೀದ್, ಇಬ್ರಾಹಿಂ ಹಾಜಿ, ಬಿ ಎಮ್ ಹುಸನಬ್ಬ, ಪ್ರಶಾಂತ್ ಶೆಟ್ಟಿ, ಜೆಯಿಸನ್ ಮೋರಸ್, ಇಸ್ಮಾಯಿಲ್ ಕಾಶಿಬೆಟ್ಟು, ಮುಹಮ್ಮದ್ ಮತ್ತು ಅನೇಕ ಗಣ್ಯರು ಉಪಸ್ಥಿತರಿದ್ದರು.

Related posts

ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ : ಅಂತರ್ ಕಾಲೇಜು ಮತ್ತು ರಾಜ್ಯ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಚಾಲನೆ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನ ಸಮಾಜಕಾರ್ಯ ವಿಭಾಗ ಹಾಗೂ ಸ್ತ್ರೀ ಶಕ್ತಿ ಪಡಂಗಡಿ ಇದರ ಸಹಯೋಗದಿಂದ ಮುಟ್ಟಿನ ಕಪ್ ಬಳಕೆ ಮತ್ತು ಸುರಕ್ಷತೆಯ ಅರಿವು ಕಾರ್ಯಕ್ರಮ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಕಾರ್ಕಳದ ಶಾಸಕ ವಿ ಸುನೀಲ್ ಕುಮಾರ್ ಭೇಟಿ; ವಿಶೇಷ ಪೂಜೆ

Suddi Udaya

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಜೇಶ್ವರಿ, ಉಪಾಧ್ಯಕ್ಷರಾಗಿ ಚಂದ್ರಾವತಿ ಅವಿರೋಧ ಆಯ್ಕೆ

Suddi Udaya

ಪುದುವೆಟ್ಟು: ಮಿಯಾರು ನಿವಾಸಿ ಶೇಖರ್ ಗೌಡ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ದಿಡುಪೆಯಲ್ಲಿ ದ್ವಿಚಕ್ರ ವಾಹನದ ಮೇಲೆ ಒಂಟಿ ಸಲಗ ದಾಳಿ

Suddi Udaya
error: Content is protected !!