September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕಿಲ್ಲೂರು ನಿವಾಸಿ ರಾಯಿ ಶ್ರೀ ನಾಗಭೂಷಣ್ ರಾವ್ ನಿಧನ

ಬೆಳ್ತಂಗಡಿ ತಾಲೂಕಿನ ಕಿಲ್ಲೂರು ನಿವಾಸಿ ರಾಯಿ ಶ್ರೀ ನಾಗಭೂಷಣ್ ರಾವ್ ರವರು ಇತ್ತೀಚೆಗೆ ನಿಧನರಾದರು.

ಇವರು ಅಂಚೆ ಕಚೇರಿಯಲ್ಲಿ ಅಂಚೆ ಮಾಸ್ತರ್ ಆಗಿ ಸುಮಾರು 3 ದಶಕಗಳ ಕಾಲ ಸೇವೆ ಸಲ್ಲಿಸಿ ಸುತ್ತಮುತ್ತ ಊರಿನ ಪ್ರತಿಯೊಬ್ಬರ ಸ್ನೇಹವನ್ನು ಸಂಪಾದಿಸಿದವರು. ಪ್ರತಿಯೊಬ್ಬರ ಕಷ್ಟಗಳಿಗೆ ಸದಾ ಸ್ಪಂದಿಸುತ್ತಿದ್ದ ಸಹಕಾರ ಜೀವಿಯಾಗಿದ್ದರು.

ಮೃತರು ನಾಲ್ವರು ಪುತ್ರಿಯರು ಹಾಗೂಇಬ್ಬರು ಪುತ್ರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ನಾರಾವಿ ಶ್ರೀ ಸೂರ್ಯನಾರಾಯಣ ದೇಗುಲದ ಅಷ್ಠಬಂಧ ಬ್ರಹ್ಮಕಲಶ: ಧಾರ್ಮಿಕ ಸಭೆ

Suddi Udaya

ಕಲ್ಮಂಜ : ವಿ.ಹಿಂ.ಪ. ಬಜರಂಗದಳ ಕಲ್ಮಂಜ ಘಟಕದ ಸಮಿತಿ ಪುನರ್ ರಚನೆ

Suddi Udaya

ಮಡಂತ್ಯಾರು ವಿಶ್ವ ಹಿಂದೂ ಪರಿಷತ್ ವತಿಯಿಂದ ಶ್ರೀರಾಮೋತ್ಸವ

Suddi Udaya

ಮೇ 29: ಗುರುವಾಯನಕೆರೆಯಲ್ಲಿ ಬಾಲಕೃಷ್ಣ ಶೆಟ್ಟಿ ಮಾಲಕತ್ವದ “ನೇಸರ” ಸ್ಟುಡಿಯೋ & ವೀಡಿಯೋ ಶುಭಾರಂಭ

Suddi Udaya

ಏ.18: ಬೆಳ್ತಂಗಡಿ ಮಾರಿಗುಡಿ ಮೈದಾನದಲ್ಲಿ ಮಂದಾರ ಸಂಭ್ರಮ-2026

Suddi Udaya

ಬೆಳ್ತಂಗಡಿ ಜಮ್ಮೀಯತುಲ್‌ ಫಲಾಹ್ ಘಟಕದ ವಾರ್ಷಿಕ ಮಹಾಸಭೆ

Suddi Udaya
error: Content is protected !!