22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕಿಲ್ಲೂರು ನಿವಾಸಿ ರಾಯಿ ಶ್ರೀ ನಾಗಭೂಷಣ್ ರಾವ್ ನಿಧನ

ಬೆಳ್ತಂಗಡಿ ತಾಲೂಕಿನ ಕಿಲ್ಲೂರು ನಿವಾಸಿ ರಾಯಿ ಶ್ರೀ ನಾಗಭೂಷಣ್ ರಾವ್ ರವರು ಇತ್ತೀಚೆಗೆ ನಿಧನರಾದರು.

ಇವರು ಅಂಚೆ ಕಚೇರಿಯಲ್ಲಿ ಅಂಚೆ ಮಾಸ್ತರ್ ಆಗಿ ಸುಮಾರು 3 ದಶಕಗಳ ಕಾಲ ಸೇವೆ ಸಲ್ಲಿಸಿ ಸುತ್ತಮುತ್ತ ಊರಿನ ಪ್ರತಿಯೊಬ್ಬರ ಸ್ನೇಹವನ್ನು ಸಂಪಾದಿಸಿದವರು. ಪ್ರತಿಯೊಬ್ಬರ ಕಷ್ಟಗಳಿಗೆ ಸದಾ ಸ್ಪಂದಿಸುತ್ತಿದ್ದ ಸಹಕಾರ ಜೀವಿಯಾಗಿದ್ದರು.

ಮೃತರು ನಾಲ್ವರು ಪುತ್ರಿಯರು ಹಾಗೂಇಬ್ಬರು ಪುತ್ರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಸ್ಟೇ ವಯರ್ ಮೂಲಕ ವಿದ್ಯುತ್ ಪ್ರವಹಿಸಿ ಯುವತಿ ಸಾವು

Suddi Udaya

ಎಸ್.ಡಿ.ಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾಲಯದ ಪ್ರಾಂಶುಪಾಲ ಡಾ| ಪ್ರಶಾಂತ್ ಶೆಟ್ಟಿ ಹಾಗೂ ಚಾರ್ಮಾಡಿ ಹಸನಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಬಳಂಜ ಶಿವಾಜಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಬಳಂಜ ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಉಜಿರೆ: ಶ್ರೀ. ಧ.ಮಂ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ

Suddi Udaya

ಕೊಕ್ಕಡ ಜೇಸಿ ಕಪಿಲಾ ಘಟಕದ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!