38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಡಂಗಡಿ: ಮುನಿಶ್ರೀ 108 ದಿವ್ಯಸಾಗರ ಮಹಾರಾಜರ ಭವ್ಯ ಚಾತುರ್ಮಾಸ

ಪಡಂಗಡಿ: ಪರಮ ಪೂಜ್ಯ “ಧಾನ್ಯ ದಿವಾಕರ ಮುನಿಶ್ರೀ 108 ಜೈಕೀರ್ತಿ ಮಹಾರಾಜರ ಪರಮ ಶಿಷ್ಯ ಪರಮ ಪೂಜ್ಯ ಮುನಿಶ್ರೀ 108 ದಿವ್ಯಸಾಗರ ಮಹಾರಾಜರು.ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿ ಪಡಂಗಡಿಯಲ್ಲಿ ಜು.9 ರಿಂದ ನ.12 ಭವ್ಯ ಚಾತುರ್ಮಾಸ ವರ್ಷಯೋಗ ನಡೆಸಲಿದ್ದಾರೆ.

ದ.ಕ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಜೈನ ಮುನಿಗಳು ಈ ವರ್ಷ ಪಡಂಗಡಿ ಬಸದಿಯಲ್ಲಿ ಚಾತುರ್ಮಾಸ ವೃತವನ್ನು ಆಚರಿಸುತ್ತಿದ್ದಾರೆ.ಈ ವೇಳೆ ಆಶೀರ್ವಚನ ನೀಡಿ ಸ್ವಾಮಿಗಳು ಜೈನ ಮುನಿ ಹತ್ಯೆಖಂಡಿಸಿ ದೇಶವೇ ಕಂಬನಿ ಮಿಡಿದಿದೆ.ಜೈನ ಧರ್ಮಕ್ಕೆ ಸಂಕಟವಾಗಿದೆ. ಚಾತುರ್ಮಾಸ ದಲ್ಲಿ ನಮಗೆ ಜೀವನದಲ್ಲಿ ಪರಿವರ್ತನೆಯಾಗುತ್ತದೆ. ಪಡಂಗಡಿಯಲ್ಲಿ ಧರ್ಮ ನೆಲೆಯಾಗಿದೆ. ಇಲ್ಲಿ ಶಾಂತಿ ನೆಮ್ಮದಿ ನೆಲೆ ನಿಂತಿದೆ ಇಲ್ಲಿನ ಜನ ಭಕ್ತಿ ಹೆಚ್ಚಾಗಿದೆ ಅದ್ದರಿಂದ ಧರ್ಮ ಸಂಚಯನ ಹೆಚ್ಚಿದೆ, ಆಕರ್ಷಣೆ ಇದೆ ಎಂದು ಹೇಳಿದರು.

ಇನ್ನೂ 4 ತಿಂಗಳ ಕಾಲ ಪಡಂಗಡಿಯಲ್ಲಿ ಚಾತುರ್ಮಾಸ ವೃತವನ್ನು ಕೈಗೊಳ್ಳಲಿದ್ದಾರೆ.ಈ ಸಂದರ್ಭದಲ್ಲಿ ಬಸದಿಯ ಪ್ರಮುಖರು ಜೈನ ಸಮುದಾಯದ ಪ್ರಮುಖರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ದೊಂಡೋಲೆ ಸುಧೆಕ್ಕಾರಿನ ನಿವಾಸಿ ಅನಿಲ್ ಶಾಸ್ತ್ರಿ ಹೃದಯಾಘಾತದಿಂದ ನಿಧನ

Suddi Udaya

“ಸುರ್ಯ ದೇವಸ್ಥಾನದ ವಠಾರದಲ್ಲಿ “ವಿಶ್ವ ಪರಿಸರ ದಿನಾಚರಣೆ “

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಶಿಬಾಜೆ ಗ್ರಾಮ ಸಮಿತಿಯಿಂದ ಸಿಎಂ ಸಿದ್ಧರಾಮಯ್ಯರಿಗೆ ಮನವಿ

Suddi Udaya

ಮೂರು ಜನ ವಿಶೇಷ ಚೇತನರನ್ನು ಒಳಗೊಂಡ ಬಡ ಕುಟುಂಬಕ್ಕೆ ಧರ್ಮಸ್ಥಳ ಗ್ರಾಮ ಪಂಚಾಯತ್ ನಿಂದ ನೆರವು

Suddi Udaya

‘ಕಬ್ಜಾ’ ಶರಣ್ ತಂಡದಿಂದ ಸೌಜನ್ಯ’ ನ್ಯಾಯಕ್ಕಾಗಿ ಪಾದಯಾತ್ರೆ: ಧರ್ಮಸ್ಥಳ ಪ್ರವೇಶ ದ್ವಾರದಲ್ಲಿ ‘ಕಬ್ಜಾ’ ಶರಣ್ ತಂಡಕ್ಕೆ ಗ್ರಾಮಸ್ಥರ ತಡೆ: ಮಾತಿನ ಚಕಮಕಿ

Suddi Udaya

ಉಜಿರೆ ಎಸ್ ಡಿ.ಎಂ.ಕಾಲೇಜು ಎನ್.ಎಸ್.ಎಸ್. ಘಟಕಕ್ಕೆ ರಾಜ್ಯ ಪ್ರಶಸ್ತಿ

Suddi Udaya
error: Content is protected !!