April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಡಂಗಡಿ: ಮುನಿಶ್ರೀ 108 ದಿವ್ಯಸಾಗರ ಮಹಾರಾಜರ ಭವ್ಯ ಚಾತುರ್ಮಾಸ

ಪಡಂಗಡಿ: ಪರಮ ಪೂಜ್ಯ “ಧಾನ್ಯ ದಿವಾಕರ ಮುನಿಶ್ರೀ 108 ಜೈಕೀರ್ತಿ ಮಹಾರಾಜರ ಪರಮ ಶಿಷ್ಯ ಪರಮ ಪೂಜ್ಯ ಮುನಿಶ್ರೀ 108 ದಿವ್ಯಸಾಗರ ಮಹಾರಾಜರು.ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿ ಪಡಂಗಡಿಯಲ್ಲಿ ಜು.9 ರಿಂದ ನ.12 ಭವ್ಯ ಚಾತುರ್ಮಾಸ ವರ್ಷಯೋಗ ನಡೆಸಲಿದ್ದಾರೆ.

ದ.ಕ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಜೈನ ಮುನಿಗಳು ಈ ವರ್ಷ ಪಡಂಗಡಿ ಬಸದಿಯಲ್ಲಿ ಚಾತುರ್ಮಾಸ ವೃತವನ್ನು ಆಚರಿಸುತ್ತಿದ್ದಾರೆ.ಈ ವೇಳೆ ಆಶೀರ್ವಚನ ನೀಡಿ ಸ್ವಾಮಿಗಳು ಜೈನ ಮುನಿ ಹತ್ಯೆಖಂಡಿಸಿ ದೇಶವೇ ಕಂಬನಿ ಮಿಡಿದಿದೆ.ಜೈನ ಧರ್ಮಕ್ಕೆ ಸಂಕಟವಾಗಿದೆ. ಚಾತುರ್ಮಾಸ ದಲ್ಲಿ ನಮಗೆ ಜೀವನದಲ್ಲಿ ಪರಿವರ್ತನೆಯಾಗುತ್ತದೆ. ಪಡಂಗಡಿಯಲ್ಲಿ ಧರ್ಮ ನೆಲೆಯಾಗಿದೆ. ಇಲ್ಲಿ ಶಾಂತಿ ನೆಮ್ಮದಿ ನೆಲೆ ನಿಂತಿದೆ ಇಲ್ಲಿನ ಜನ ಭಕ್ತಿ ಹೆಚ್ಚಾಗಿದೆ ಅದ್ದರಿಂದ ಧರ್ಮ ಸಂಚಯನ ಹೆಚ್ಚಿದೆ, ಆಕರ್ಷಣೆ ಇದೆ ಎಂದು ಹೇಳಿದರು.

ಇನ್ನೂ 4 ತಿಂಗಳ ಕಾಲ ಪಡಂಗಡಿಯಲ್ಲಿ ಚಾತುರ್ಮಾಸ ವೃತವನ್ನು ಕೈಗೊಳ್ಳಲಿದ್ದಾರೆ.ಈ ಸಂದರ್ಭದಲ್ಲಿ ಬಸದಿಯ ಪ್ರಮುಖರು ಜೈನ ಸಮುದಾಯದ ಪ್ರಮುಖರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ತಾಲೂಕು ಕಚೇರಿಯಲ್ಲಿ ಬಸವಣ್ಣನವರ ಭಾವಚಿತ್ರ ಅನಾವರಣ

Suddi Udaya

ಸ್ಯಾಕ್ಸೋಫೋನ್ ಕಲಾವಿದ ಡಿ.ಬಿ.ಪ್ರಕಾಶ ದೇವಾಡಿಗರಿಗೆ ಅಮೇರಿಕದ ಪುತ್ತಿಗೆ ಮಠದಲ್ಲಿ “ಕೃಷ್ಣಾನುಗ್ರಹ ಪತ್ರ” ಪ್ರದಾನ

Suddi Udaya

ಭಾರತೀಯ ಭೂ ಸೇನೆಯಲ್ಲಿ 20 ವರ್ಷ ಸೇವೆ ಸಲ್ಲಿಸಿ ನಿವೃತ್ತಿಗೊಂಡು ಊರಿಗೆ ಆಗಮಿಸಿದ ಯೋಧ ವಿಕ್ರಮ್ ಜೆ.ಎನ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಮರೋಡಿ: ಇತ್ತೀಚೆಗೆ ನಿಧನರಾದ ಅಬುಶಾಲಿ ರವರ ಮನೆಗೆ ಜಿಲ್ಲಾ ಖಾಝಿ ಶೈಖುನಾ ಅಲ್ ಹಾಜ್ ತ್ವಾಖಾ ಅಹ್ಮದ್ ಅಲ್ ಅಝ್ಹರಿ ಉಸ್ತಾದ ಭೇಟಿ

Suddi Udaya

ಎ.29-30: ಲಾಯಿಲ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾಭವನಕ್ಕೆ ಹಾಗೂ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ಶ್ರೀ ದುರ್ಗಾದೇವಿ) ದೇವಸ್ಥಾನಕ್ಕೆ ಶ್ರೀಮಜ್ಜಗದ್ಗುರುಗಳಾದ ಶಂಕರಾಚಾರ್ಯ ಶ್ರೀ ಭಾರತೀತೀರ್ಥಮಹಾಸ್ವಾಮಿ ಹಾಗೂ ಶ್ರೀ ವಿಧುಶೇಖರಭಾರತೀ ಸ್ವಾಮೀಜಿ ಭೇಟಿ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಜಿಲ್ಲಾಮಟ್ಟದ ಸಮಾಲೋಚನೆ ಸಭೆ

Suddi Udaya
error: Content is protected !!