22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಡಂಗಡಿ: ಮುನಿಶ್ರೀ 108 ದಿವ್ಯಸಾಗರ ಮಹಾರಾಜರ ಭವ್ಯ ಚಾತುರ್ಮಾಸ

ಪಡಂಗಡಿ: ಪರಮ ಪೂಜ್ಯ “ಧಾನ್ಯ ದಿವಾಕರ ಮುನಿಶ್ರೀ 108 ಜೈಕೀರ್ತಿ ಮಹಾರಾಜರ ಪರಮ ಶಿಷ್ಯ ಪರಮ ಪೂಜ್ಯ ಮುನಿಶ್ರೀ 108 ದಿವ್ಯಸಾಗರ ಮಹಾರಾಜರು.ಭಗವಾನ್ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿ ಪಡಂಗಡಿಯಲ್ಲಿ ಜು.9 ರಿಂದ ನ.12 ಭವ್ಯ ಚಾತುರ್ಮಾಸ ವರ್ಷಯೋಗ ನಡೆಸಲಿದ್ದಾರೆ.

ದ.ಕ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಜೈನ ಮುನಿಗಳು ಈ ವರ್ಷ ಪಡಂಗಡಿ ಬಸದಿಯಲ್ಲಿ ಚಾತುರ್ಮಾಸ ವೃತವನ್ನು ಆಚರಿಸುತ್ತಿದ್ದಾರೆ.ಈ ವೇಳೆ ಆಶೀರ್ವಚನ ನೀಡಿ ಸ್ವಾಮಿಗಳು ಜೈನ ಮುನಿ ಹತ್ಯೆಖಂಡಿಸಿ ದೇಶವೇ ಕಂಬನಿ ಮಿಡಿದಿದೆ.ಜೈನ ಧರ್ಮಕ್ಕೆ ಸಂಕಟವಾಗಿದೆ. ಚಾತುರ್ಮಾಸ ದಲ್ಲಿ ನಮಗೆ ಜೀವನದಲ್ಲಿ ಪರಿವರ್ತನೆಯಾಗುತ್ತದೆ. ಪಡಂಗಡಿಯಲ್ಲಿ ಧರ್ಮ ನೆಲೆಯಾಗಿದೆ. ಇಲ್ಲಿ ಶಾಂತಿ ನೆಮ್ಮದಿ ನೆಲೆ ನಿಂತಿದೆ ಇಲ್ಲಿನ ಜನ ಭಕ್ತಿ ಹೆಚ್ಚಾಗಿದೆ ಅದ್ದರಿಂದ ಧರ್ಮ ಸಂಚಯನ ಹೆಚ್ಚಿದೆ, ಆಕರ್ಷಣೆ ಇದೆ ಎಂದು ಹೇಳಿದರು.

ಇನ್ನೂ 4 ತಿಂಗಳ ಕಾಲ ಪಡಂಗಡಿಯಲ್ಲಿ ಚಾತುರ್ಮಾಸ ವೃತವನ್ನು ಕೈಗೊಳ್ಳಲಿದ್ದಾರೆ.ಈ ಸಂದರ್ಭದಲ್ಲಿ ಬಸದಿಯ ಪ್ರಮುಖರು ಜೈನ ಸಮುದಾಯದ ಪ್ರಮುಖರು ಉಪಸ್ಥಿತರಿದ್ದರು.

Related posts

ಬಿಜೆಪಿ ಯುವಮೋರ್ಚಾ ನಾರಾವಿ ಮಹಾ ಶಕ್ತಿಕೇಂದ್ರದ ಸಂಚಾಲಕರಾಗಿ ಹರೀಶ್ ಕಾಶಿಪಟ್ಣ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ: ಅಧ್ಯಕ್ಷರಾಗಿ ರವೀಂದ್ರನಾಥ್ ಪಿ, ಉಪಾಧ್ಯಕ್ಷರಾಗಿ ಪುರುಷೋತ್ತಮ ಪಿ ಅವಿರೋಧವಾಗಿ ಆಯ್ಕೆ

Suddi Udaya

ನೆರಿಯ : ಮನೆಯಂಗಳದಲ್ಲಿ ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ

Suddi Udaya

ಮಡಂತ್ಯಾರಿನಲ್ಲಿ ಕ್ಲಾಸಿಕ್ ಮೆನ್ಸ್ ವೇರ್ ಶುಭಾರಂಭ

Suddi Udaya

ಮಚ್ಚಿನ ಸ.ಉ.ಹಿ.ಪ್ರಾ. ಶಾಲಾ ಎಸ್. ಡಿ ಎಮ್ ಸಿ ನೂತನ ಸಮಿತಿ ರಚನೆ

Suddi Udaya

ಶಿಶಿಲ ಒಟ್ಲ ಗರಡಿಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!