30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಗೆಜ್ಜೆಗಿರಿ ಕ್ಷೇತ್ರ ಆಡಳಿತ ಸಮಿತಿ ಸಭೆ

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಕ್ಷೇತ್ರಾಡಳಿತ ಸಮಿತಿ ಗೆಜ್ಜೆಗಿರಿ ಇದರ ಮಾಸಿಕ ಸಭೆಯು ಗೆಜ್ಜೆ ಗಿರಿಯಲ್ಲಿ ಜು.20 ರಂದು ಜರಗಿತು.

ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್ ರವರು ಸ್ವಾಗತಿಸಿ ವರದಿ ವಾಚಿಸಿದರು. ಸಭೆಯಲ್ಲಿ ಶ್ರೀ ಕ್ಷೇತ್ರದ ಲೆಕ್ಕಪತ್ರವನ್ನು ಕೋಶಾಧಿಕಾರಿ ದೀಪಕ್ ಕೋಟ್ಯಾನ್ ಮಂಡಿಸಿದರು. ಕ್ಷೇತ್ರದ ಸಮಗ್ರ ಅಭಿವೃದ್ಧಿ ಚಟುವಟಿಕೆಗಳ ಬಗ್ಗೆ ವಿವರವಾಗಿ ಚರ್ಚಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಪೀತಾಂಬರ ಹೇರಾಜೆ ಅವರು ವಹಿಸಿ ಕ್ಷೇತ್ರದ ಅಭಿವೃದ್ಧಿಗೆ ಸರ್ವರ ಸಹಕಾರವನ್ನು ಕೋರಿದರು.

ಸಭೆಯಲ್ಲಿ ಕ್ಷೇತ್ರಾಡಳಿತ ಸಮಿತಿಯ ಗೌರವ್ಯಾಧ್ಯಕ್ಷರುಗಳಾದ ರಾಜಶೇಖರ್ ಕೋಟ್ಯಾನ್ ಮತ್ತು ಜಯಂತ ನಡು ಬೈಲು, ಉಪಾಧ್ಯಕ್ಷರುಳಾದ ರವಿ ಪೂಜಾರಿ ಚಿಲಿಂಬಿ ಮತ್ತು ನಿತ್ಯಾನಂದ ಕೋಟ್ಯಾನ್ ಮುಂಬೈ, ಜೊತೆ ಕಾರ್ಯದರ್ಶಿ ಚಂದ್ರಶೇಖರ ಉಚ್ಚಿಲ್, ಶೈಲೇಂದ್ರ ಸುವರ್ಣ ಎಸ್.ಆರ್.ಆರ್, ಡಿ ಆರ್ ರಾಜು ಪೂಜಾರಿ, ನವೀನ್ ಸುವರ್ಣ ಸಜಿಪ, ದಿನೇಶ್ ಅಮೀನ್ ಕುಂದಾಪುರ, ಹರಿಶ್ಚಂದ್ರ ಅಮೀನ್ ಕಟಪಾಡಿ, ಡಾ. ರಾಜಾರಾಮ್, ಅನುವಂಶಿಕ ಮುಕ್ತೇಸರ ಶ್ರೀಧರ ಪೂಜಾರಿ, ಮುಂಬೈಯಿಂದ ಸೂರ್ಯಕಾಂತ್ ಸುವರ್ಣ, ದಯಾನಂದ ಕಲ್ಯಾ, ಗೋವಾದ ಚಂದ್ರಹಾಸ್ ಅಮೀನ್, ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷರಾದ ಸತೀಶ್ ಕುಮಾರ್ ಕೆಡೆಂಜಿ,ಕಾನೂನು ಸಲಹೆ ಗಾರ ನವನೀತ್ ಹಿಂಗಾಣಿ, ಕ್ಷೇತ್ರದ ವಕ್ತಾರ ರಾಜೇಂದ್ರ ಚೆಲಿಂಬಿ, ಆಂತರಿಕ ಲೆಕ್ಕ ಪರಿಶೋಧಕ ಶೇಖರ ಬಂಗೇರ, ಜಯರಾಮ ಬಂಗೇರ, ಉದ್ಯಮಿ ಗೋಪಾಲ ಬಂಗೇರ ಉಡುಪಿ, ಸುರೇಶ್ ಕೋಟ್ಯಾನ್ ಮೂಡಬಿದ್ರೆ, ಕುಮಾರ್ ಇರುವೈಲ್,. ಹಿತೇಶ್ ಸಾವ್ಯ,. ಮುಂತಾದವರು ಉಪಸ್ಥಿತರಿದ್ದರು.

Related posts

ಸೋಣಂದೂರು: ಮೊದಲೆ–ಸಬರಬೈಲು–ಪಡಂಗಡಿ ಸಂಪರ್ಕ ಸೇತುವೆ ದುರಸ್ತಿಗೆ ಆಗ್ರಹ

Suddi Udaya

ಗೆಜ್ಜೆಗಿರಿ ಕ್ಷೇತ್ರದ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವೇಣೂರು: ಅಕ್ರಮ ಮರಳು ಸಾಗಟ: ರೂ.6 ಸಾವಿರ ಮೌಲ್ಯದ ಮರಳು ವಶಪಡಿಸಿಕೊಂಡ ವೇಣೂರು ಪೊಲೀಸರು

Suddi Udaya

ಉಜಿರೆ: ಶಿಕ್ಷಕರ ದಿನಾಚರಣೆಯ ಅಂಗವಾಗಿ ನಡೆದ ಹಲವು ಸ್ಪರ್ಧೆಗಳಲ್ಲಿ ಎಸ್.ಡಿ.ಎಮ್ ಅನುದಾನಿತ ಸೆಕೆಂಡರಿ ಶಾಲೆಗೆ ಪ್ರಶಸ್ತಿ

Suddi Udaya

ರೆಖ್ಯ: ನಾಪತ್ತೆಯಾಗಿದ್ದ ಉರ್ನಡ್ಕ ನಿವಾಸಿ ಲೋಕೇಶ್ ರವರ ಮೃತದೇಹ ಪತ್ತೆ

Suddi Udaya

ಘಾಟಿ ಪ್ರದೇಶದಲ್ಲಿ ಭಾರಿ ಮಳೆ ; ದಿಡುಪೆಯ ಹೊಳೆಗಳಲ್ಲಿ ನೀರಿನ ಆರ್ಭಟ

Suddi Udaya
error: Content is protected !!