25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ದ.ಕ.ಜಿ.ಪ.ಕಿ ಪ್ರಾ ಜನಾರ್ಧನ ಶಾಲೆಯಲ್ಲಿ ಪರಿಸರ ಕಾರ್ಯಕ್ರಮ, ಹಣ್ಣಿನ ಗಿಡ ನಾಟಿ

*ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಇದರ ವತಿಯಿಂದ, ಶೌರ್ಯ ಘಟಕ, ಪ್ರಗತಿ ಬಂದು ಒಕ್ಕೂಟ ಹಾಗೂ ಅರಣ್ಯ ಇಲಾಖೆಯ ಸಹಕಾರದೊಂದಿಗೆ ದ.ಕ.ಜಿ.ಪ.ಕಿ .ಪ್ರಾ ಜನಾರ್ಧನ ಶಾಲೆ ಹಣ್ಣಿನ ಗಿಡಗಳನ್ನು ನಾಟಿ ಮಾಡಲಾಯಿತು. ಶೌರ್ಯ ತಂಡದ ಸ್ವಯಂ ಸೇವಕರಾದ ಸಚಿನ್ ಬಿಡೆ, ರವೀಂದ್ರ, ಸಂತೋಷ್ ಉಜಿರೆ, ಸುಧೀರ್, ಶಿವ ಕುಮಾರ್, ರಾಘವೇಂದ್ರ ನಾಯ್ಕ್ ಇವರು ಭಾಗವಹಿಸಿದರು

ಈ ಸಂದರ್ಭ ಶಾಲಾ ಮುಖ್ಯೋಪಾಧ್ಯಾಯರು ಬಾಲಕೃಷ್ಣ ಹಾಗೂ ಸಹ ಶಿಕ್ಷಕರು, ಎಸ್ ಡಿ ಎಂ ಸಿ ಅಧ್ಯಕ್ಷರಾದ ವಿಜಯ ಗೌಡ, ಸದಸ್ಯರಾದ ಶೀಲಾವತಿ, ಒಕ್ಕೂಟದ ಪದಾಧಿಕಾರಿಗಳು ವಲಯ ಮೇಲ್ವಿಚಾರಕರಾದ ಶ್ರೀಮತಿ ವನಿತಾ, ಸೇವಾ ಪ್ರತಿನಿಧಿ ಶೌರ್ಯ ತಂಡದ ಸಂಯೋಜಕಿ ಶ್ರೀಮತಿ ಆಶಾ, ಉಜಿರೆಯ ಸೇವಾಪ್ರತಿನಿಧಿಗಳಾದ ಪ್ರೇಮಲತಾ, ಸೌಮ್ಯ, ಜಯಂತಿ ಹಾಗೂ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದು ಗಿಡನಾಟಿಯನ್ನು ಮಾಡಿದರು.

Related posts

ಹತ್ಯಡ್ಕ: ನಾವಳೆಯಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

Suddi Udaya

ಮಡಂತ್ಯಾರು: ಮೂಡಯೂರು ರಸ್ತೆ ಬದಿ ಸ್ವಚ್ಛತಾ ಕಾರ್ಯ

Suddi Udaya

ಜೇಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya

ಕೊಕ್ಕಡ: ಸೌತಡ್ಕದಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷ: ನಡೆದು ಕೊಂಡು ಹೋಗುವ ಸಂದರ್ಭದಲ್ಲಿ ಆನೆ ತಿವಿದು; ಬಾಲಕೃಷ್ಣ ಶೆಟ್ಟಿ ಸ್ಥಳದಲ್ಲೇ ಸಾವು

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಕಳಿಯ ಗ್ರಾ.ಪಂ. ವತಿಯಿಂದ ನ್ಯಾಯತರ್ಪು ಪರಿಮ ಬಳಿ ಉದ್ಯೋಗ ಖಾತರಿ ಯೋಜನೆಯಲ್ಲಿ ರಸ್ತೆ ಕಾಂಕ್ರೀಟಿಕರಣ

Suddi Udaya
error: Content is protected !!