24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಕ್ಕಿಂಜೆ ಸ.ಪ್ರೌ. ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ದಿನಾಚರಣೆ

ಕಕ್ಕಿಂಜೆ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ತಾಲೂಕು ಜನಜಾಗೃತಿ ಸೇವಾ ಸಮಿತಿ ಇದರ ಆಶಯದಲ್ಲಿ ಸರಕಾರಿ ಪ್ರೌಢಶಾಲೆ ಕಕ್ಕಿಂಜೆಯಲ್ಲಿ ಇತ್ತೀಚೆಗೆ ಸ್ವಾಸ್ತ್ಯ ಸಂಕಲ್ಪ ದಿನಾಚರಣೆ ನಡೆಯಿತು.

ಉದ್ಘಾಟನೆಯನ್ನು ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ರವಿಕುಮಾರ್ ಇವರು ನೆರವೇರಿಸಿದರು. ಸಂಪಲ್ಮೂಲ ವ್ಯಕ್ತಿಯಾಗಿ ಜಯರಾಮ ಕೆ. ಮುಂಡಾಜೆ ಮಾಹಿತಿ ನೀಡಿದರು.

ವೇದಿಕೆಯಲ್ಲಿ ನೆರಿಯ ವಲಯದ ಮೇಲ್ವಿಚಾರಕರಾದ ರಾಜೇಶ್ ಹಾಗೂ ಸೇವಾ ಪ್ರತಿನಿಧಿಯಾದ ಶ್ರೀಮತಿ ಅನಿತಾ ಮತ್ತು ಶ್ರೀಮತಿ ಶಶಿಕಲಾ ಜನಜಾಗೃತಿ ವೇದಿಕೆಯ ಗ್ರಾಮ ಸಮಿತಿಯ ಸದಸ್ಯರಾದ ಓಬ್ಯ ಗೌಡ ಹಾಗೂ ಶಾಲೆಯ ಎಸ್ ಡಿ ಎಂ ಸಿ ಸದಸ್ಯರಾದ ಶ್ರೀನಿವಾಸ್ ಕುಲಾಲ್ ಉಪಸ್ಥಿತಿಯಲ್ಲಿ ನಡೆಯಿತು.

Related posts

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ.229.55 ಕೋಟಿ ವ್ಯವಹಾರ-ರೂ.82.10 ಲಕ್ಷ ಲಾಭ- ಶೇ 10.50 ಡಿವಿಡೆಂಡ್

Suddi Udaya

ಉಪ್ಪಾರಪಳಿಕೆ ಸರಕಾರಿ ಉ. ಹಿ.ಪ್ರಾ. ಶಾಲೆಯಲ್ಲಿ 400 ಅಡಿಕೆ ಗಿಡ ನೆಡುವ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ಡಿಸ್ಕೌಂಟ್, ಸೀರೆಗಳಿಗೆ ಕೇವಲ ರೂ 99

Suddi Udaya

ಸೂಳಬೆಟ್ಟು ಡೋಂಗ್ರೆ ಕುಟುಂಬಸ್ಥರಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya

ವಸಂತ ಬಂಗೇರ ನಿಧನಕ್ಕೆ ಕೆ ಎಸ್ ಎಂ ಸಿ ಎ ಬೆಳ್ತಂಗಡಿ ಧರ್ಮ ಪ್ರಾಂತ್ಯ ಸಂತಾಪ

Suddi Udaya

ಸೌತಡ್ಕ ದೇವಸ್ಥಾನದಲ್ಲಿ ಯಾತ್ರಾರ್ಥಿಗಳಿಂದ ಹಲ್ಲೆ: ಶೌಚಾಲಯ ಕ್ಲೀನ್ ಮಾಡುತ್ತಿದ್ದ ಸಿಬ್ಬಂದಿಗೆ ಗಂಭೀರ ಗಾಯ

Suddi Udaya
error: Content is protected !!