July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಕ್ಕಿಂಜೆ ಸ.ಪ್ರೌ. ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ದಿನಾಚರಣೆ

ಕಕ್ಕಿಂಜೆ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ತಾಲೂಕು ಜನಜಾಗೃತಿ ಸೇವಾ ಸಮಿತಿ ಇದರ ಆಶಯದಲ್ಲಿ ಸರಕಾರಿ ಪ್ರೌಢಶಾಲೆ ಕಕ್ಕಿಂಜೆಯಲ್ಲಿ ಇತ್ತೀಚೆಗೆ ಸ್ವಾಸ್ತ್ಯ ಸಂಕಲ್ಪ ದಿನಾಚರಣೆ ನಡೆಯಿತು.

ಉದ್ಘಾಟನೆಯನ್ನು ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ರವಿಕುಮಾರ್ ಇವರು ನೆರವೇರಿಸಿದರು. ಸಂಪಲ್ಮೂಲ ವ್ಯಕ್ತಿಯಾಗಿ ಜಯರಾಮ ಕೆ. ಮುಂಡಾಜೆ ಮಾಹಿತಿ ನೀಡಿದರು.

ವೇದಿಕೆಯಲ್ಲಿ ನೆರಿಯ ವಲಯದ ಮೇಲ್ವಿಚಾರಕರಾದ ರಾಜೇಶ್ ಹಾಗೂ ಸೇವಾ ಪ್ರತಿನಿಧಿಯಾದ ಶ್ರೀಮತಿ ಅನಿತಾ ಮತ್ತು ಶ್ರೀಮತಿ ಶಶಿಕಲಾ ಜನಜಾಗೃತಿ ವೇದಿಕೆಯ ಗ್ರಾಮ ಸಮಿತಿಯ ಸದಸ್ಯರಾದ ಓಬ್ಯ ಗೌಡ ಹಾಗೂ ಶಾಲೆಯ ಎಸ್ ಡಿ ಎಂ ಸಿ ಸದಸ್ಯರಾದ ಶ್ರೀನಿವಾಸ್ ಕುಲಾಲ್ ಉಪಸ್ಥಿತಿಯಲ್ಲಿ ನಡೆಯಿತು.

Related posts

ಕಳೆಂಜ ನಂದಗೋಕುಲ ಗೋಶಾಲೆಗೆ ಖ್ಯಾತ ಯಕ್ಷಗಾನ ಕಲಾವಿದ ಉಜಿರೆ ಅಶೋಕ ಭಟ್ ಭೇಟಿ

Suddi Udaya

ಪಡಂಗಡಿ : ತಿಮ್ಮಪ್ಪ ಜೆ ಪೂಜಾರಿ ನಿಧನ

Suddi Udaya

ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಆರಂಬೋಡಿ ಜಿ.ಪಂ.ಕಿ.ಪ್ರಾ. ಶಾಲೆಗೆ ಬಟ್ಟಲು ಮತ್ತು ಗ್ಯಾಸ್ ಸ್ಟವ್ ವಿತರಣೆ

Suddi Udaya

ಪ್ರೋ. ಕೆ.ಯಸ್ ಭಗವಾನ್ ಅವರ ಹೇಳಿಕೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಖಂಡನೆ

Suddi Udaya

ಬೆಳ್ತಂಗಡಿ ತಹಸೀಲ್ದಾರ್ ಪೃಥ್ವಿ ಸಾನಿಕಂ ಅಧಿಕಾರ ಸ್ವೀಕಾರ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಸಾಮಾಜಿಕ ಭದ್ರತಾ ಯೋಜನೆಗಳ ಸಂಪೂರ್ಣತಾ ಅಭಿಯಾನ ಕಾರ್ಯಕ್ರಮ

Suddi Udaya
error: Content is protected !!